ಮದ್ವೆಯಾದ ಮೂರೇ ತಿಂಗಳಲ್ಲಿ ಎಸ್ಐ ಸಾವು: ಬ್ಯೂಟಿ ಹಿಂದೆ ಬಿದ್ದ ಪೊಲೀಸಪ್ಪನ ದುರಂತ ಕತೆ ಇದು!
ವಿಜಯವಾಡ: ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಪೊಲೀಸ್ ಸಬ್ಇನ್ಸ್ಪೆಕ್ಟರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರ ಪ್ರದೇಶದ ಕೃಷ್ಣ ಜಿಲ್ಲೆಯ ಗುಡಿವಾಡದಲ್ಲಿ ನಡೆದಿದೆ. ಗುಡಿವಾಡ ಠಾಣೆಯ ಎಸ್ಐ ವಿಜಯ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡವರು. ತಮ್ಮ ಅಪಾರ್ಟ್ಮೆಂಟ್ನಲ್ಲಿ ನೇಣಿಗೆ ಶರಣಾಗಿದ್ದಾರೆ. ಆತ್ಮಹತ್ಯೆಯ ಹಿಂದೆ ವಿವಾಹೇತರ ಸಂಬಂಧವಿರುವ ಶಂಕೆಯನ್ನು ಸಹೋದ್ಯೋಗಿಗಳು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿರಿ: ಎಷ್ಟೇ ಸಂಧಾನ ಮಾಡಿದ್ರೂ ಸಹಿಸದ ಮನಸ್ಸು: ಹೊಂಚು ಹಾಕಿ ಮಲಗಿದ್ದ ಪತ್ನಿಯನ್ನೇ ಕೊಂದ ಪತಿರಾಯ! ವೆಸ್ಟ್ ಗೋದಾವರಿ ಜಿಲ್ಲೆಯ ಏಳೂರಿನ 2012ನೇ ಬ್ಯಾಚ್ … Continue reading ಮದ್ವೆಯಾದ ಮೂರೇ ತಿಂಗಳಲ್ಲಿ ಎಸ್ಐ ಸಾವು: ಬ್ಯೂಟಿ ಹಿಂದೆ ಬಿದ್ದ ಪೊಲೀಸಪ್ಪನ ದುರಂತ ಕತೆ ಇದು!
Copy and paste this URL into your WordPress site to embed
Copy and paste this code into your site to embed