ಮದ್ವೆಯಾದ ಮೂರೇ ತಿಂಗಳಲ್ಲಿ ಎಸ್​ಐ ಸಾವು: ಬ್ಯೂಟಿ ಹಿಂದೆ ಬಿದ್ದ ಪೊಲೀಸಪ್ಪನ ದುರಂತ ಕತೆ ಇದು!

ವಿಜಯವಾಡ: ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಪೊಲೀಸ್​ ಸಬ್​ಇನ್ಸ್​ಪೆಕ್ಟರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರ ಪ್ರದೇಶದ ಕೃಷ್ಣ ಜಿಲ್ಲೆಯ ಗುಡಿವಾಡದಲ್ಲಿ ನಡೆದಿದೆ. ಗುಡಿವಾಡ ಠಾಣೆಯ ಎಸ್​ಐ ವಿಜಯ್ ​ಕುಮಾರ್ ಆತ್ಮಹತ್ಯೆ ಮಾಡಿಕೊಂಡವರು. ತಮ್ಮ ಅಪಾರ್ಟ್​ಮೆಂಟ್​ನಲ್ಲಿ ನೇಣಿಗೆ ಶರಣಾಗಿದ್ದಾರೆ. ಆತ್ಮಹತ್ಯೆಯ ಹಿಂದೆ ವಿವಾಹೇತರ ಸಂಬಂಧವಿರುವ ಶಂಕೆಯನ್ನು ಸಹೋದ್ಯೋಗಿಗಳು ವ್ಯಕ್ತಪಡಿಸಿದ್ದಾರೆ. ​​ ಇದನ್ನೂ ಓದಿರಿ: ಎಷ್ಟೇ ಸಂಧಾನ ಮಾಡಿದ್ರೂ ಸಹಿಸದ ಮನಸ್ಸು: ಹೊಂಚು ಹಾಕಿ ಮಲಗಿದ್ದ ಪತ್ನಿಯನ್ನೇ ಕೊಂದ ಪತಿರಾಯ! ವೆಸ್ಟ್​ ಗೋದಾವರಿ ಜಿಲ್ಲೆಯ ಏಳೂರಿನ 2012ನೇ ಬ್ಯಾಚ್ … Continue reading ಮದ್ವೆಯಾದ ಮೂರೇ ತಿಂಗಳಲ್ಲಿ ಎಸ್​ಐ ಸಾವು: ಬ್ಯೂಟಿ ಹಿಂದೆ ಬಿದ್ದ ಪೊಲೀಸಪ್ಪನ ದುರಂತ ಕತೆ ಇದು!