ಅತ್ತಿಬೆಲೆ ಪಟಾಕಿ ಗೋದಾಮು ದುರಂತ; ಬದುಕು ಕಟ್ಟಿಕೊಳ್ಳಲು ಬಂದು ಬೂದಿಯಾದ ಪದವೀಧರರು

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ 12 ಮಂದಿ ಕಾರ್ಮಿಕರು ಸಜೀವ ದಹನವಾಗಿದ್ದರು. ಈ ಪೈಕಿ 8 ಮಂದಿಯ ಗುರುತು ಪತ್ತೆಯಾಗಿದೆ. ಮೃತ ಎಂಟು ಕಾರ್ಮಿಕರು ತಮಿಳುನಾಡು ಮೂಲದವರು ಎಂದು ತಿಳಿದು ಬಂದಿದ್ದು, ಕಾರ್ಮಿಕರೆಲ್ಲರೂ ಪದವೀಧರರಾಗಿದ್ದು, ಕೂಲಿ ಕೆಲಸಕ್ಕಾಗಿ ಪಟಾಕಿ ಗೋದಾಮಿಗೆ ಬಂದಿದ್ದರು ಎಂದು ವರದಿಯಾಗಿದೆ. ಇದನ್ನೂ ಓದಿ: ಜಿಹಾದಿಗಳು ನವರಾತ್ರಿ ಉತ್ಸವಗಳಲ್ಲಿ ಭಾಗಿಯಾಗದಂತೆ ನೋಡಿಕೊಳ್ಳಬೇಕು: ವಿಹಿಂಪ ಮೃತರು ತಮಿಳುನಾಡಿನ ಧರ್ಮಪುರಿ ಮೂಲದ ವೆಡಪ್ಪನ್, ರಾಘವನ್, ಆದಿಕೇಶವನ್, ಗಿರಿ, … Continue reading ಅತ್ತಿಬೆಲೆ ಪಟಾಕಿ ಗೋದಾಮು ದುರಂತ; ಬದುಕು ಕಟ್ಟಿಕೊಳ್ಳಲು ಬಂದು ಬೂದಿಯಾದ ಪದವೀಧರರು