‘ಹನುಮಂತನ ಜನ್ಮಭೂಮಿ ಕುರಿತು ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಭಕ್ತರನ್ನು ದಾರಿತಪ್ಪಿಸುತ್ತಿದ್ದಾರೆ’
ವಿಜಯನಗರ: ಶ್ರೀರಾಮ ಭಂಟ ಹನುಮಂತನ ಜನ್ಮಭೂಮಿ ಕುರಿತು ಸುಳ್ಳು ದಾಖಲೆಗಳನ್ನು ಸೃಷ್ಟಿಸಿರುವುದನ್ನು ಖಂಡಿಸಿ ಆಂಧ್ರ ಪ್ರದೇಶದ ಟಿಟಿಡಿ ವಿರುದ್ಧ ಹಂಪಿಯ ಶ್ರೀ ಹನುಮದ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಸಂಸ್ಥಾಪಕ ಗೋವಿಂದಾನಂದ ಸರಸ್ವತಿ ಸ್ವಾಮೀಜಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿಟಿಡಿಯು ಹನುಮನ ಜನ್ಮ ಕುರಿತ ಸುಳ್ಳು ಸಾಕ್ಷಿಗಳನ್ನು ಸೃಷ್ಟಿಸಿದೆ. ಎಂಟು ತಿಂಗಳ ಹಿಂದೆ ವಿದ್ವಾಂಸರು ಈ ದಾಖಲೆಗಳಿಗೆ ಒಪ್ಪಿಗೆ ನೀಡಿ ಎಂದು ಹಿಂದೆ ಬಿದ್ದಿದ್ದರು. ಆದರೆ, ನಾವು ಅದರ ಅಪ್ರಾಮಾಣಿಕ ಗ್ರಂಥಗಳಿಗೆ ಒಪ್ಪಿಗೆ ನೀಡಲು ಹೋಗಿಲ್ಲ … Continue reading ‘ಹನುಮಂತನ ಜನ್ಮಭೂಮಿ ಕುರಿತು ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಭಕ್ತರನ್ನು ದಾರಿತಪ್ಪಿಸುತ್ತಿದ್ದಾರೆ’
Copy and paste this URL into your WordPress site to embed
Copy and paste this code into your site to embed