ರಾಜಕೀಯ ತುಂಬಾ ಕಷ್ಟ… ಎಂದ ಅಣ್ಣಾಮಲೈ!

ಮೈಸೂರು: ಶನಿವಾರ ನಗರಕ್ಕೆ ಭೇಟಿ ನೀಡಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಾಮಲೈ, ರಾಜಕೀಯ ತುಂಬಾ ಕಷ್ಟ ಎನ್ನುತ್ತಾ ಹಲವು ವಿಚಾರಗಳ ಬಗ್ಗೆ ಮಾತನಾಡಿದರು. ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ಕೆಲಸಕ್ಕೆ ರಾಜೀನಾಮೆ ನೀಡಿ ತನ್ನ ರಾಜ್ಯ ತಮಿಳುನಾಡಿಗೆ ಹಿಂತಿರುಗಿದ್ದರು. ಸದ್ಯ ತಮಿಳುನಾಡು ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿರುವ ಅಣ್ಣಾಮಲೈ, ರಾಜಕೀಯ ತುಂಬಾ ಕಷ್ಟ. ಸಿಕ್ಕಾಪಟ್ಟೆ ಪ್ರವಾಸ ಮಾಡುತ್ತಿದ್ದೇನೆ. ತಮಿಳುನಾಡಿನಲ್ಲಿ ಮೊದಲಿನಿಂದಲೂ ದ್ರಾವಿಡ ರಾಜಕಾರಣ ಇದೆ. ಅದನ್ನು ಅರ್ಥ ಮಾಡಿಕೊಳ್ಳುವುದು ಕಷ್ಟ. ನಾಲ್ಕೈದು ದಶಕಗಳಿಂದ ವ್ಯಕ್ತಿಗತ ರಾಜಕಾರಣ ನಡೆದಿದೆ. ಎಂಜಿಆರ್, … Continue reading ರಾಜಕೀಯ ತುಂಬಾ ಕಷ್ಟ… ಎಂದ ಅಣ್ಣಾಮಲೈ!