ಕರ್ನಾಟಕಕ್ಕೆ ಮತ್ತೊಂದು ಬಿಗ್ ಶಾಕ್; ಅ.15ರವರೆಗೆ ತಮಿಳುನಾಡಿಗೆ ನಿತ್ಯ 3000 ಕ್ಯೂಸೆಕ್ ನೀರು ಹರಿಸುವಂತೆ CWMA ಆದೇಶ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ಇಂದು ವಿವಿಧ ಸಂಘಟನೆಗಳು ಕರ್ನಾಟಕ ಬಂದ್​ ಆಚರಿಸುತ್ತಿರುವುದರ ನಡುವೆಯೇ ಕನ್ನಡಿಗರಿಗೆ ಮತ್ತೊಂದು ಶಾಕ್ ಎದುರಾಗಿದೆ. ತಮಿಳುನಾಡಿಗೆ ಪ್ರತಿನಿತ್ಯ ಮೂರು ಸಾವಿರ ಕ್ಯೂಸೆಕ್ ನೀರನ್ನು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸೆಪ್ಟೆಂಬರ್ 26ರಂದು ನಡೆದ ಸಭೆಯಲ್ಲಿ CWRC ಶಿಫಾರಸು ಮಾಡಿತ್ತು. ಇದೀಗ CWMA ಅಕ್ಟೋಬರ್ 15 ರವರೆಗೂ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶ ಹೊರಡಿಸಿದೆ. ಕರ್ನಾಟಕದ ವಾದ ಏನು? 25.09.2023 ರವರೆಗೆ ಕರ್ನಾಟಕದ … Continue reading ಕರ್ನಾಟಕಕ್ಕೆ ಮತ್ತೊಂದು ಬಿಗ್ ಶಾಕ್; ಅ.15ರವರೆಗೆ ತಮಿಳುನಾಡಿಗೆ ನಿತ್ಯ 3000 ಕ್ಯೂಸೆಕ್ ನೀರು ಹರಿಸುವಂತೆ CWMA ಆದೇಶ