ಬಡವರ ಮನೆ ಮಕ್ಕಳು ಹೀರೋ ಆಗ್ಬಾರ್ದಾ? ಸೋಷಿಯಲ್ ಮಿಡಿಯಾದಲ್ಲಿ ಹೀಗೊಂದು ಪ್ರಶ್ನೆ

ಬೆಂಗಳೂರುವ: ಕನ್ನಡ ಚಿತ್ರರಂಗದಲ್ಲಿ ಈ ಹಿಂದೆ ಕೆಲವೊಂದು ಚಿತ್ರಗಳಲ್ಲಿ ದೇವರು ಮತ್ತು ಧರ್ಮಕ್ಕೆ ಅಪಮಾನ ಮಾಡುವ ಸಾಕಷ್ಟು ದೃಶ್ಯಗಳಿವೆ. ಆಗೆಲ್ಲ ಸುಮ್ಮನಿದ್ದವರು, ಅದೊಂದು ಅವಮಾನ ಎಂದು ಭಾವಿಸದವರು ಈಗ ಮಾತ್ರ ಯಾಕೆ ಗಲಾಟೆ ಮಾಡುತ್ತಿದ್ದಾರೆ ಎಂಬ ಪ್ರಶ್ನೆಯೊಂದು ಇದೀಗ ಸೋಷಿಯಲ್​ ಮೀಡಿಯಾದಲ್ಲಿ ಕೇಳಿಬರುತ್ತಿದೆ. ಇದನ್ನೂ ಓದಿ: ಹೆಡ್ ಬುಷ್: ಜುಜುಬಿ ಕರಗ ಎಂಬ ಪದಬಳಕೆಗೆ ತಿಗಳ ಸಮುದಾಯದ ಆಕ್ರೋಶ ಬೆಂಗಳೂರು: ‘ಹೆಡ್​ ಬುಷ್​’ ಚಿತ್ರದಲ್ಲಿ ದೈವದ ಬಗ್ಗೆ ಹಗುರವಾದ ಪದಗಳ ಬಳಕೆ ಮಾಡುವುದರ ಜತೆಗೆ ಸಂಪ್ರದಾಯ ಬದ್ಧ ದೈವ … Continue reading ಬಡವರ ಮನೆ ಮಕ್ಕಳು ಹೀರೋ ಆಗ್ಬಾರ್ದಾ? ಸೋಷಿಯಲ್ ಮಿಡಿಯಾದಲ್ಲಿ ಹೀಗೊಂದು ಪ್ರಶ್ನೆ