ಬಡವರ ಮನೆ ಮಕ್ಕಳು ಹೀರೋ ಆಗ್ಬಾರ್ದಾ? ಸೋಷಿಯಲ್ ಮಿಡಿಯಾದಲ್ಲಿ ಹೀಗೊಂದು ಪ್ರಶ್ನೆ
ಬೆಂಗಳೂರುವ: ಕನ್ನಡ ಚಿತ್ರರಂಗದಲ್ಲಿ ಈ ಹಿಂದೆ ಕೆಲವೊಂದು ಚಿತ್ರಗಳಲ್ಲಿ ದೇವರು ಮತ್ತು ಧರ್ಮಕ್ಕೆ ಅಪಮಾನ ಮಾಡುವ ಸಾಕಷ್ಟು ದೃಶ್ಯಗಳಿವೆ. ಆಗೆಲ್ಲ ಸುಮ್ಮನಿದ್ದವರು, ಅದೊಂದು ಅವಮಾನ ಎಂದು ಭಾವಿಸದವರು ಈಗ ಮಾತ್ರ ಯಾಕೆ ಗಲಾಟೆ ಮಾಡುತ್ತಿದ್ದಾರೆ ಎಂಬ ಪ್ರಶ್ನೆಯೊಂದು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಕೇಳಿಬರುತ್ತಿದೆ. ಇದನ್ನೂ ಓದಿ: ಹೆಡ್ ಬುಷ್: ಜುಜುಬಿ ಕರಗ ಎಂಬ ಪದಬಳಕೆಗೆ ತಿಗಳ ಸಮುದಾಯದ ಆಕ್ರೋಶ ಬೆಂಗಳೂರು: ‘ಹೆಡ್ ಬುಷ್’ ಚಿತ್ರದಲ್ಲಿ ದೈವದ ಬಗ್ಗೆ ಹಗುರವಾದ ಪದಗಳ ಬಳಕೆ ಮಾಡುವುದರ ಜತೆಗೆ ಸಂಪ್ರದಾಯ ಬದ್ಧ ದೈವ … Continue reading ಬಡವರ ಮನೆ ಮಕ್ಕಳು ಹೀರೋ ಆಗ್ಬಾರ್ದಾ? ಸೋಷಿಯಲ್ ಮಿಡಿಯಾದಲ್ಲಿ ಹೀಗೊಂದು ಪ್ರಶ್ನೆ
Copy and paste this URL into your WordPress site to embed
Copy and paste this code into your site to embed