ಅಮ್ಮ ನನ್ನನ್ನು ಕಾಪಾಡಿ, ಸಾಯಲು ಇಷ್ಟವಿಲ್ಲ: ಹತ್ರಾಸ್ ಗ್ಯಾಂಗ್ರೇಪ್ ಕಿಚ್ಚು ಆರುವ ಮುನ್ನವೇ ಮತ್ತೊಂದು ಹೀನ ಕೃತ್ಯ
ಲಖನೌ: ಉತ್ತರ ಪ್ರದೇಶದ ಹತ್ರಾಸ್ನಲ್ಲಿ ನಡೆದ ಗ್ಯಾಂಗ್ರೇಪ್ ಪ್ರಕರಣದ ಕಿಚ್ಚು ಆರುವ ಮುನ್ನವೇ ಅದೇ ರೀತಿಯ ಮತ್ತೊಂದು ಘಟನೆ ರಾಜ್ಯದಲ್ಲಿ ನಡೆದಿದೆ. ಹತ್ರಾಸ್ನಿಂದ ಸುಮಾರು 500 ಕಿ.ಮೀ ದೂರವಿರುವ ಗ್ರಾಮವೊಂದರಲ್ಲಿ 22 ವರ್ಷದ ದಲಿತ ಯುವತಿಯೊಬ್ಬಳು ಗ್ಯಾಂಗ್ರೇಪ್ ಹಾಗೂ ಹಲ್ಲೆಯಿಂದಾಗಿ ಬುಧವಾರ ಸಂಜೆ ಮೃತಪಟ್ಟಿರುವುದಾಗಿ ವರದಿಯಾಗಿದೆ. ಹತ್ರಾಸ್ ಸಂತ್ರಸ್ತೆಯ ಮೃತದೇಹವನ್ನು ದೆಹಲಿಯ ಸಫ್ದಾರ್ ಜಂಗ್ ಆಸ್ಪತ್ರಯಿಂದ ಪೊಲೀಸರು ಬಲವಂತವಾಗಿ ಅಂತ್ಯಕ್ರಿಯೆಗೆ ತೆಗೆದುಕೊಂಡು ಹೋದ ಸಮಯದಲ್ಲೇ ಮತ್ತೊಂದು ಘಟನೆಯು ನಡೆದಿರುವುದು ನಾಗರಿಕ ಸಮಾಜದ ನಾಚಿಗೇಡಿನ ಸಂಗತಿಯಾಗಿದೆ. ಮೃತಪಟ್ಟ ಬರ್ಲಾಂಪುರ್ … Continue reading ಅಮ್ಮ ನನ್ನನ್ನು ಕಾಪಾಡಿ, ಸಾಯಲು ಇಷ್ಟವಿಲ್ಲ: ಹತ್ರಾಸ್ ಗ್ಯಾಂಗ್ರೇಪ್ ಕಿಚ್ಚು ಆರುವ ಮುನ್ನವೇ ಮತ್ತೊಂದು ಹೀನ ಕೃತ್ಯ
Copy and paste this URL into your WordPress site to embed
Copy and paste this code into your site to embed