ಮಹಿಳಾ ಪ್ರಯಾಣಿಕರ ಎದುರಲ್ಲೇ ಅನುಚಿತ ವರ್ತನೆ; ದೂರು ದಾಖಲಿಸುವಂತೆ ವಿನಂತಿಸಿದ ಪೊಲೀಸರು
ತಿರುವನಂತಪುರಂ: ಕೇರಳ ಸಾರಿಗೆ ಸಂಸ್ಥೆಯ ಬಸ್ನಲ್ಲಿ ಮಹಿಳೆಯೊಬ್ಬರ ಮುಂದೆ ಕಾಮುಕನೊಬ್ಬ ಹಸ್ತಮೈಥುನ ಮಾಡುವ ಮೂಲಕ ತೀರಾ ಅಸಹ್ಯವಾಗಿ ವರ್ತಿಸಿದ ಘಟನೆ ಕೇರಳದ ಕಣ್ಣೂರು ಜಿಲ್ಲೆ ಪಯ್ಯನೂರು ಬಳಿಯ ಚೆರುಪುಳದಲ್ಲಿ ನಡೆದಿದೆ. ಮಹಿಳೆ ಘಟನೆಯ ವಿಡಿಯೋವನ್ನು ಚಿತ್ರೀಕರಿಸಿದ್ದು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ ಮತ್ತು ವ್ಯಕ್ತಿಯೂ ಹಸ್ತಮೈಥುನ ಮಾಡಿಕೊಳ್ಳುತ್ತಿರುವುದು ಕಂಡು ಬರುತ್ತದೆ. ಇದನ್ನೂ ಓದಿ: ಗ್ಯಾರಂಟಿಗಳು ವಿಳಂಬವಾಗುವುದಿಲ್ಲ, ವಿಪಕ್ಷದವರು ತಾಳ್ಮೆಯಿಂದಿರಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದೂರು ದಾಖಲಾಗಿಲ್ಲ ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಪೊಲೀಸ್ ಅಧಿಕಾರಿಗಳು ಈ ಸಂಬಂಧ … Continue reading ಮಹಿಳಾ ಪ್ರಯಾಣಿಕರ ಎದುರಲ್ಲೇ ಅನುಚಿತ ವರ್ತನೆ; ದೂರು ದಾಖಲಿಸುವಂತೆ ವಿನಂತಿಸಿದ ಪೊಲೀಸರು
Copy and paste this URL into your WordPress site to embed
Copy and paste this code into your site to embed