ಮಹಿಳಾ ಪ್ರಯಾಣಿಕರ ಎದುರಲ್ಲೇ ಅನುಚಿತ ವರ್ತನೆ; ದೂರು ದಾಖಲಿಸುವಂತೆ ವಿನಂತಿಸಿದ ಪೊಲೀಸರು

ತಿರುವನಂತಪುರಂ: ಕೇರಳ ಸಾರಿಗೆ ಸಂಸ್ಥೆಯ ಬಸ್​ನಲ್ಲಿ ಮಹಿಳೆಯೊಬ್ಬರ ಮುಂದೆ ಕಾಮುಕನೊಬ್ಬ ಹಸ್ತಮೈಥುನ ಮಾಡುವ ಮೂಲಕ ತೀರಾ ಅಸಹ್ಯವಾಗಿ ವರ್ತಿಸಿದ ಘಟನೆ ಕೇರಳದ ಕಣ್ಣೂರು ಜಿಲ್ಲೆ ಪಯ್ಯನೂರು ಬಳಿಯ ಚೆರುಪುಳದಲ್ಲಿ ನಡೆದಿದೆ. ಮಹಿಳೆ ಘಟನೆಯ ವಿಡಿಯೋವನ್ನು ಚಿತ್ರೀಕರಿಸಿದ್ದು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ ಮತ್ತು ವ್ಯಕ್ತಿಯೂ ಹಸ್ತಮೈಥುನ ಮಾಡಿಕೊಳ್ಳುತ್ತಿರುವುದು ಕಂಡು ಬರುತ್ತದೆ. ಇದನ್ನೂ ಓದಿ: ಗ್ಯಾರಂಟಿಗಳು ವಿಳಂಬವಾಗುವುದಿಲ್ಲ, ವಿಪಕ್ಷದವರು ತಾಳ್ಮೆಯಿಂದಿರಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ದೂರು ದಾಖಲಾಗಿಲ್ಲ ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಪೊಲೀಸ್​ ಅಧಿಕಾರಿಗಳು ಈ ಸಂಬಂಧ … Continue reading ಮಹಿಳಾ ಪ್ರಯಾಣಿಕರ ಎದುರಲ್ಲೇ ಅನುಚಿತ ವರ್ತನೆ; ದೂರು ದಾಖಲಿಸುವಂತೆ ವಿನಂತಿಸಿದ ಪೊಲೀಸರು