ಸಿದ್ದರಾಮಯ್ಯ, ಡಿಕೆಶಿ ಜತೆಗೆ ಸಿಎಂ ರೇಸ್​ನಲ್ಲಿ ಮತ್ತೊಂದು ಹೆಸರು: 25ಕ್ಕೂ ಹೆಚ್ಚು ಸ್ವಾಮೀಜಿಗಳಿಂದ ಒತ್ತಾಯ

ಬೀದರ್: ಮುಖ್ಯಮಂತ್ರಿ ಕುರ್ಚಿಗಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್​ ಮಧ್ಯೆ ಸಂಘರ್ಷ ಮುಂದುವರಿದಿದ್ದು, ಇದರ ನಡುವೆ ಸಿಎಂ ರೇಸ್​ನಲ್ಲಿ ಇನ್ನೊಂದು ಹೆಸರು ಕೇಳಿಬರುತ್ತಿದೆ. 25ಕ್ಕೂ ಹೆಚ್ಚು ಸ್ವಾಮೀಜಿಗಳ ಒತ್ತಾಯ ರಾಜ್ಯದಲ್ಲಿ 39 ಜನ ಲಿಂಗಾಯತ ಶಾಸಕರು ಆಯ್ಕೆಯಾಗಿದ್ದು, ಲಿಂಗಾಯತರಿಗೆ ಸಿಎಂ ಸ್ಥಾನ ನೀಡಬೇಕೆಂದು ಕಲ್ಯಾಣ ಕರ್ನಾಟಕ ಭಾಗದ ಮಠಾಧೀಶರು ಒತ್ತಾಯ ಮಾಡಿದ್ದಾರೆ. ಶ್ರೀ ರಾಜೇಶ್ವರ ಶಿವಾಚಾರ್ಯ ಹಾಗೂ ಭಾಲ್ಕಿ ಹಿರೇಮಠದ ಗುರುಬಸವಾ ಪಟ್ಟದ್ದೆವರ ನೇತೃತ್ವದಲ್ಲಿ 25ಕ್ಕೂ ಹೆಚ್ಚು ಸ್ವಾಮೀಜಿಗಳು ಒತ್ತಾಯಿಸಿದ್ದಾರೆ. ಈಶ್ವರ ಖಂಡ್ರೆಗೆ ಸಿಎಂ ಸ್ಥಾನ ಕೊಡಿ … Continue reading ಸಿದ್ದರಾಮಯ್ಯ, ಡಿಕೆಶಿ ಜತೆಗೆ ಸಿಎಂ ರೇಸ್​ನಲ್ಲಿ ಮತ್ತೊಂದು ಹೆಸರು: 25ಕ್ಕೂ ಹೆಚ್ಚು ಸ್ವಾಮೀಜಿಗಳಿಂದ ಒತ್ತಾಯ