ನಿಧನರಾಗಿ ಆರು ವರ್ಷಗಳ ನಂತರ ಉದಯ್ ಅಭಿನಯದ ಚಿತ್ರವೊಂದು ಬಿಡುಗಡೆ!
ಬೆಂಗಳೂರು: ಕನ್ನಡದ ಜನಪ್ರಿಯ ನಟ ಉದಯ್, ‘ಮಾಸ್ತಿಗುಡಿ’ ಚಿತ್ರದ ಚಿತ್ರೀಕರಣದಲ್ಲಿ ನಿಧನರಾಗಿ ಆರು ವರ್ಷಗಳಾಗಿವೆ. ಅದಕ್ಕೂ ಮುನ್ನ ಅವರು ನಟಿಸಿದ ಚಿತ್ರವೊಂದು ಇದೀಗ ಬಿಡುಗಡೆಯಾಗುವುದಕ್ಕೆ ಸಜ್ಜಾಗುತ್ತಿದೆ. ಅದೇ ‘ಅಂತರಂಗ’. ಇದನ್ನೂ ಓದಿ: ಕುಂ.ವೀರಭದ್ರಪ್ಪ ಕಥೆಯಾಧಾರಿತ ‘ಕುಬುಸ’ ಚಿತ್ರ ಜನವರಿಯಲ್ಲಿ ತೆರೆಗೆ … ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸಿರುವ ‘ಅಂತರಂಗ’ ಸಿನಿಮಾದ ಮೊದಲ ಟೀಸರ್ ಮತ್ತು ಹಾಡುಗಳು ಇತ್ತೀಚೆಗೆ ಬಿಡುಗಡೆಯಾಗಿವೆ. ಹಿರಿಯ ನಿರ್ದೇಶಕ ಎಸ್. ನಾರಾಯಣ್, ರೂಪಿಕಾ, ಚಂದ್ರಕೀರ್ತಿ ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ‘ಅಂತರಂಗ’ ಸಿನಿಮಾದ ಟೀಸರ್ … Continue reading ನಿಧನರಾಗಿ ಆರು ವರ್ಷಗಳ ನಂತರ ಉದಯ್ ಅಭಿನಯದ ಚಿತ್ರವೊಂದು ಬಿಡುಗಡೆ!
Copy and paste this URL into your WordPress site to embed
Copy and paste this code into your site to embed