ಬಿ.ಟೆಕ್ ವಿದ್ಯಾರ್ಥಿನಿ ಆತ್ಮಹತ್ಯೆ: ಸಿಎಂ ಜಗನ್ ವಿರುದ್ಧ ಹರಿಹಾಯ್ದ ಮಾಜಿ ಸಿಎಂ ಚಂದ್ರಬಾಬು ನಾಯ್ಡು!
ವಿಜಯವಾಡ: ಆಂಧ್ರ ಪ್ರದೇಶದ ಅಂಗೋಲ್ ಜಿಲ್ಲೆಯ ಇಂಜಿನಿಯರ್ ವಿದ್ಯಾರ್ಥಿನಿ ತೇಜಸ್ವಿನಿ (20) ಆತ್ಮಹತ್ಯೆ ಪ್ರಕರಣ ಇದೀಗ ಭಾರಿ ಚರ್ಚೆ ಹುಟ್ಟುಹಾಕಿದ್ದು, ವಿದ್ಯಾರ್ಥಿ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಶುಲ್ಕ ಭರಿಸುವಂತೆ ವಿದ್ಯಾರ್ಥಿನಿಯ ಮೇಲೆ ಭಾರಿ ಒತ್ತಡ ಹಾಕಿದ್ದರಿಂದಲೇ ಆಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಕಾಲೇಜು ಆಡಳಿತ ಮಂಡಳಿ ವಿರುದ್ಧ ಸಂಘಟನೆಗಳು ಆರೋಪ ಮಾಡಿವೆ. ತೇಜಸ್ವಿನಿ ಅಂಗೋಲ್ನ ಕ್ಯುಐಎಸ್ ಇಂಜಿನಿಯರ್ ಮತ್ತು ಟೆಕ್ನಾಲಜಿ ಕಾಲೇಜಿನ ದ್ವಿತೀಯ ವರ್ಷದ ಬಿಟೆಕ್ ವಿದ್ಯಾರ್ಥಿನಿ. ಅಂಗೋಲನ್ ಗೊಡುಗುಪಾಳ್ಯಂ ಮೂಲದವಳು. ಶುಕ್ರವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಕೆಯ … Continue reading ಬಿ.ಟೆಕ್ ವಿದ್ಯಾರ್ಥಿನಿ ಆತ್ಮಹತ್ಯೆ: ಸಿಎಂ ಜಗನ್ ವಿರುದ್ಧ ಹರಿಹಾಯ್ದ ಮಾಜಿ ಸಿಎಂ ಚಂದ್ರಬಾಬು ನಾಯ್ಡು!
Copy and paste this URL into your WordPress site to embed
Copy and paste this code into your site to embed