ಕುಕ್ಕೆ ಚಂಪಾ ಷಷ್ಠಿಯಲ್ಲಿ ಅನ್ಯಮತೀಯರ ವ್ಯಾಪಾರ ನಿಷೇಧಕ್ಕೆ ಮನವಿ; ಮತ್ತೆ ಶುರುವಾಯ್ತಾ ಧರ್ಮ ದಂಗಲ್?
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಧರ್ಮ ದಂಗಲ್ ಆರಂಭವಾಗಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಈ ಬಾರಿ ನವೆಂಬರ್ 29ರಂದು ಚಂಪಾ ಷಷ್ಠಿಯನ್ನು ಆಚರಿಸಲಾಗುತ್ತಿದೆ. ಇದೀಗ ಚಂಪಾಷಷ್ಠಿಯಲ್ಲಿ ಮುಸ್ಲಿಮರ ವ್ಯಾಪಾರಕ್ಕೆ ಬಹಿಷ್ಕಾರ ಹಾಕಬೇಕೆಂಬ ಆಗ್ರಹ ಕೇಳಿ ಬಂದಿದೆ. ಈ ನಡೆಗೆ ಮುಸ್ಲಿಂ ಮುಖಂಡ ಮೊಹಮ್ಮದ್ ಖಾಲಿದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಸ್ಲಿಂ ವ್ಯಾಪಾರ ವಿರೋಧ ಮಾಡ್ತೀರಾ ಅಂದ ಮೇಲೆ, ಇಸ್ಲಾಮಿಕ್ ರಾಷ್ಟ್ರಗಳಿಂದ ಯಾವುದನ್ನು ಖರೀದಿ ಮಾಡಬೇಡಿ. ಒಂದು ಸಮಾಜ ಶಾಂತಿ ಇರಬೇಕು ಅಂದ್ರೆ ಎಲ್ಲಾ ಜಾತಿಯರು ಅನ್ಯಮಿತವಾಗಿರಬೇಕು ಅದು ಅವಶ್ಯಕತೆಯ ಜತೆಗೆ ಅನಿವಾರ್ಯ ಕೂಡ. … Continue reading ಕುಕ್ಕೆ ಚಂಪಾ ಷಷ್ಠಿಯಲ್ಲಿ ಅನ್ಯಮತೀಯರ ವ್ಯಾಪಾರ ನಿಷೇಧಕ್ಕೆ ಮನವಿ; ಮತ್ತೆ ಶುರುವಾಯ್ತಾ ಧರ್ಮ ದಂಗಲ್?
Copy and paste this URL into your WordPress site to embed
Copy and paste this code into your site to embed