ಬಸದಿಗಳ ಮೂಲಸೌಕರ್ಯಕ್ಕೆ ಮನವಿ

blank

ಬೆಳ್ತಂಗಡಿ: ..ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ನಡೆದ ಅಲ್ಪಸಂಖ್ಯಾತರ ಸಮಾಲೋಚನಾ ಸಭೆಯಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ನಿಸಾರ್ ಅಹಮ್ಮದ್ ಅವರಿಗೆ ಹಲವಾರು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಜೈನ ಸಮುದಾಯದ ವತಿಯಿಂದ ಮನವಿ ನೀಡಲಾಯಿತು.

..ಜಿಲ್ಲೆಯಲ್ಲಿ ಸಸ್ಯಹಾರಿ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸುವ ಬಗ್ಗೆ, ಜೈನ ಪುರೋಹಿತರಿಗೆ ಗೌರವಧನ, ಬಸದಿಗಳಿಗೆ ಮೂಲಸೌಕರ್ಯ ನೀಡುವಂತೆ, ಬಸದಿಗಳಿಗೆ ಸೋಲಾರ್ ವ್ಯವಸ್ಥೆ ಅಳವಡಿಸುವಂತೆ, ಜೈನ್ ಸಮುದಾಯದ ಸ್ಮಶಾನ ಅಭಿವೃದ್ಧಿ ವಸತಿ ರಹಿತ ಸಮುದಾಯದವರಿಗೆ ಅನುದಾನ ನೀಡುವಂತೆ ಚರ್ಚಿಸಲಾಯಿತು.

ಧರ್ಮಸ್ಥಳದ ಡಾ.ಕೆ.ಜಯಕೀರ್ತಿ ಜೈನ್, ಅರಿಹಂತ ಜೈನ್ ಅಳದಂಗಡಿ, ನೇಮಿರಾಜ್ ಜೈನ್ ಕಾರ್ಕಳ, ಪುಷ್ಪರಾಜ್ ಜೈನ್ ಮಂಗಳೂರು, ರತ್ನಾಕರ್ ಜೈನ್ ಮಂಗಳೂರು ಉಪಸ್ಥಿತರಿದ್ದರು.

ಹರಿಕಥೆ ಭವಿಷ್ಯದ ಗಂಭೀರ ಚಿಂತನೆ : ರಾಮಕೃಷ್ಣ ಮಠದ ಅಧ್ಯಕ್ಷ ಜಿತಕಾಮಾನಂದಜಿ ಆಶಯ : ಹರಿಕಥಾ ಸಮ್ಮೇಳನಕ್ಕೆ ಚಾಲನೆ

ಪುತ್ತೂರಿಗೆ ಸುಸಜ್ಜಿತ ಕ್ರೀಡಾಂಗಣ – ಶಾಸಕ ಅಶೋಕ್ ರೈ ಘೋಷಣೆ – ೩೨ ಕೋಟಿ. ರೂ. ವೆಚ್ಚದಲ್ಲಿ ನಿರ್ಮಾಣ

Share This Article

18 ತಿಂಗಳ ನಂತರ ಸಿಂಹ ರಾಶಿಗೆ ಕೇತು ಸಂಚಾರ: ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ! Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅನೇಕ ಗ್ರಹಗಳು ತಮ್ಮ ರಾಶಿಚಕ್ರ ಚಿಹ್ನೆಗಳನ್ನು ಆಗಾಗ…

ಬೆಣ್ಣೆಯಂತೆ ಕೊಬ್ಬು ಕರಗಬೇಕೆ; ಉತ್ತಮ ಫಲಿತಾಂಶಕ್ಕಾಗಿ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ | Health Tips

ಕೆಲವರು ಹೊರಗೆ ಊಟ ಮಾಡಿದ ನಂತರವೂ ತೆಳ್ಳಗಿರುತ್ತಾರೆ. ಯಾವುದೇ ಜಿಮ್ ಅಥವಾ ವ್ಯಾಯಾಮವನ್ನೂ ಮಾಡುವುದಿಲ್ಲ. ಏಕೆಂದರೆ…

ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips

ಶೀತ ಮತ್ತು ಜ್ವರದ ಚಿಕಿತ್ಸೆಯ ಜತೆಗೆ ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಮೊಸರು ಸೇವಿಸದಿರುವುದು…