blank

ಸಾಹಿತ್ಯ ಸಮ್ಮೇಳನದಲ್ಲಿ ಕಲ್ಯಾಣ ಕರ್ನಾಟಕಕ್ಕೆ ಆದ್ಯತೆ ನೀಡುವಂತೆ ಕಸಾಪ ಅಧ್ಯಕ್ಷರಿಗೆ ಮನವಿ

ಡಿ.20 ರಿಂದ ಮಂಡ್ಯದಲ್ಲಿ ನಡೆಯುವ ಅಖಿಲ ಭಾರತ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕಲ್ಯಾಣ ಕರ್ನಾಟಕಕ್ಕೆ ಆದ್ಯತ ನೀಡುವ ಮೂಲಕ ಸಮಾನ ಅವಕಾಶ ಒದಗಿಸಬೇಕೆಂದು ಕಲ್ಯಾಣ ಕರ್ನಾಟಕ ನಿವಾಸಿಗಳ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಘ ಒತ್ತಾಯಿಸಿದೆ.

blank
blank

ಈ ಸಂಬಂಧ ಕನ್ನಡ ಸಾಹಿತ್ಯ ಪರಿಷತ್ತಿ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿರುವ ಸಂಘದ ಅಧ್ಯಕ್ಷ ಚಂದ್ರಕಾಂತ ಭಂಡಾರೆ, ಈ ಹಿಂದಿನ ಸಮ್ಮೇಳನಗಳಲ್ಲಿ ಕಲ್ಯಾಣ ಕರ್ನಾಟಕ ಭಾಗದ ಸಾಹಿತಿಗಳು, ಕಲಾವಿದರಿಗೆ ಸರಿಯಾದ ಅವಕಾಶ ದೊರೆತಿಲ್ಲ. ನಂಡುಂಡಪ್ಪ ವರದಿಯಲ್ಲಿ ಕಲ್ಯಾಣ ಕರ್ನಾಟಕದ ಸಾಂಸ್ಕೃತಿಕ ಅಭಿವೃದ್ಧಿಗೂ ಅವಕಾಶ ನೀಡುವ ಪ್ರಸ್ತಾಪವಿದ್ದು, ಹಿಂದಿನ ತಪ್ಪು ಮರುಕಳಿಸದಂತೆ ಈ ಸಮ್ಮೇಳನದಲ್ಲಿ ಸರ್ವರಿಗೂ ಸಮಾನ ಅವಕಾಶ ದೊರೆಯುವಂತೆ ಎಚ್ಚರ ವಹಿಸಲು ಕೋರಿದ್ದಾರೆ.

ದೇಶದ ಅಭಿವೃದ್ಧಿ ಪ್ರತಿಯೊಬ್ಬರ ಜವಾಬ್ದಾರಿ; ಎಂಎಸ್‌ಆರ್ ಸುಸ್ಥಿರ ಅಭಿವೃದ್ಧಿ ಶೃಂಗಸಭೆ

Share This Article

Health Tips | ತುಪ್ಪ & ಜೇನುತುಪ್ಪವನ್ನು ಒಟ್ಟಿಗೆ ತಿನ್ನುವುದು ವಿಷಕಾರಿಯೇ?; ಇಲ್ಲಿದೆ ಹೆಲ್ತಿ ಮಾಹಿತಿ

ತುಪ್ಪ ಮತ್ತು ಜೇನುತುಪ್ಪ ಎರಡೂ ವ್ಯಕ್ತಿಯ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆಯುರ್ವೇದದಲ್ಲಿ ಇವೆರಡನ್ನೂ ಬಹಳ ಮುಖ್ಯವೆಂದು…

ತೂಕ ಇಳಿಸಲು ಫ್ರೂಟ್ಸ್​​ ಅಥವಾ ಜ್ಯೂಸ್​​​​ ಯಾವುದು ಉತ್ತಮ; ಗೊಂದಲಕ್ಕೆ ಇಲ್ಲಿದೆ ಪರಿಹಾರ | Health Tips

ಬೇಸಿಗೆಕಾಲ ಮಾತ್ರವಲ್ಲ ಬಹಳಷ್ಟು ಜನರು ಆರೋಗ್ಯದ ದೃಷ್ಟಿಯಿಂದ ಫ್ರೂಟ್​ ಜ್ಯೂಸ್​​​ ಅನ್ನು ಕುಡಿಯುತ್ತಾರೆ. ಹಣ್ಣುಗಳ ರಸ…

ಚಳಿಗಾಲದಲ್ಲಿ ಈ ಜ್ಯೂಸ್ ಕುಡಿದರೆ ಸಾಕು….ಸರ್ವ ರೋಗಕ್ಕೂ ಮದ್ದು spinach juice

spinach juice: ಚಳಿಗಾಲದಲ್ಲಿ ಹಲವು ರೀತಿಯ ಸಮಸ್ಯೆಗಳು ಕಾಡುತ್ತವೆ.  ಚಳಿಗಾಲದಲ್ಲಿ ಒಂದು ಜ್ಯೂಸ್ ಸೇವಿಸುವುದರಿಂದ ಹಲವಾರು…