ವಿಶೇಷ ನೆರವಿಗಾಗಿ ಕೇಂದ್ರಕ್ಕೆ ಮೊರೆ: ರಾಜ್ಯಕ್ಕೆ ಆಗಮಿಸಿದ ಕೇಂದ್ರ ನೆರೆ ಅಧ್ಯಯನ ತಂಡ..

ಬೆಂಗಳೂರು: ಅತಿಯಾದ ಮಳೆಯಿಂದ ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಉಂಟಾಗಿರುವ ಸಮಸ್ಯೆ ವೀಕ್ಷಿಸಲು ಕೇಂದ್ರ ಸರ್ಕಾರ ಕಳಿಸಿಕೊಟ್ಟಿರುವ ಅಧಿಕಾರಿಗಳ ಉನ್ನತ ಮಟ್ಟದ ಸಮಿತಿ ಮುಂದೆ ರಾಜ್ಯ ಸರ್ಕಾರ ವಿಶೇಷ ನೆರವಿನ ಅಗತ್ಯತೆ ಪ್ರತಿಪಾದಿಸಿದೆ. ಸಭೆ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಅಧ್ಯಯನ ತಂಡದೊಂದಿಗೆ ಸುದೀರ್ಘ ಚರ್ಚೆ ಮಾಡಲಾಗಿದ್ದು ರಾಜ್ಯದ ಪರಿಸ್ಥಿತಿ ವಿವರಿಸಲಾಗಿದೆ. ಎಲ್ಲ ಕೆರೆಗಳು ತುಂಬಿ ಹರಿಯುತ್ತಿದ್ದು ಇದು ವಿಶೇಷವಾದ ಸಂದರ್ಭ. ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ, ವಿಶೇಷ ಅನುದಾನ … Continue reading ವಿಶೇಷ ನೆರವಿಗಾಗಿ ಕೇಂದ್ರಕ್ಕೆ ಮೊರೆ: ರಾಜ್ಯಕ್ಕೆ ಆಗಮಿಸಿದ ಕೇಂದ್ರ ನೆರೆ ಅಧ್ಯಯನ ತಂಡ..