ಅಪ್ಪುಗೆ ‘ಕರ್ನಾಟಕ ರತ್ನ’ ಪ್ರದಾನ ಯಾರಿಂದ? ಅಂತಾರಾಷ್ಟ್ರೀಯ ಮಟ್ಟದ ಕನ್ನಡಿಗ ಸಾಧಕರನ್ನು ಕರೆಸಲಿದ್ದಾರೆಯೇ ಬೊಮ್ಮಾಯಿ?

ಬೆಂಗಳೂರು: ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಸಕಲ ಸಿದ್ಧತೆಗಳು ನಡೆಯುತ್ತಿರುವ ಬೆನ್ನಲ್ಲೇ ಅಪ್ಪುಗೆ ಕರ್ನಾಟಕ ರತ್ನ ಯಾರು ಕೊಡಲಿದ್ದಾರೆ ಎಂಬ ಪ್ರಶ್ನೆ ಕಾಡುತ್ತಿದೆ. ನವೆಂಬರ್ 1ಕ್ಕೆ ವಿಧಾನಸೌಧದ ವಿಶಾಲ ಮೆಟ್ಟಿಲುಗಳ ಮೇಲೆ ಬೃಹತ್ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಸಿಎಂ ಬೊಮ್ಮಾಯಿ ಮುಖ್ಯ ಅತಿಥಿಯ ಹುಡುಕಾಟ ನಡೆಸುತ್ತಿದ್ದಾರೆ. ನಟ ಪುನೀತ್​ ರಾಜ್​ಕುಮಾರ್​ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ರಾಷ್ಟ್ರ-ಅಂತಾರಾಷ್ಟ್ರೀಯ ಮಟ್ಟದ ಸಾಧಕರನ್ನು ಕರೆಸುವ ಆಲೋಚನೆಯಲ್ಲಿ ಬೊಮ್ಮಾಯಿ ಇದ್ದಾರೆ. ಈಗಾಗಲೇ ಮೂವರು ಗಣ್ಯರನ್ನು ಸಿಎಂ ಸಂಪರ್ಕಿಸಿದ್ದಾರೆ. ರಜನೀಕಾಂತ್​, ಐಶ್ವರ್ಯಾ … Continue reading ಅಪ್ಪುಗೆ ‘ಕರ್ನಾಟಕ ರತ್ನ’ ಪ್ರದಾನ ಯಾರಿಂದ? ಅಂತಾರಾಷ್ಟ್ರೀಯ ಮಟ್ಟದ ಕನ್ನಡಿಗ ಸಾಧಕರನ್ನು ಕರೆಸಲಿದ್ದಾರೆಯೇ ಬೊಮ್ಮಾಯಿ?