‘ಶಾಲೆಗಳಿಗೆ ಕೇಂದ್ರ ವ್ಯಯಿಸೋದು 4%, ನಾವು ಮಾಡೋದು 40%! ಪ್ರಧಾನಿ ವಿರುದ್ಧ ದೆಹಲಿ ಸಿಎಂ ವಾಗ್ದಾಳಿ
ಹೊಸದಿಲ್ಲಿ: ಇತ್ತೀಚೆಗಷ್ಟೇ ಜಾರಿ ನಿರ್ದೇಶನಾಲಯ ಐದನೇ ಬಾರಿಗೆ ನೀಡಿದ್ದ ಸಮನ್ಸ್ ಅನ್ನು ತಪ್ಪಿಸಿಕೊಂಡ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ಖಂಡನೆ ವ್ಯಕ್ತಪಡಿಸಿದ್ದರು. ಇದೀಗ ಈ ದಾಳಿಯನ್ನು ಮುಂದುವರೆಸಿದ ಕೇಜ್ರಿವಾಲ್, ಶಾಲೆಗಳಿಗೆ ಕೇಂದ್ರ ವ್ಯಯಿಸೋದು 4%, ಆದ್ರೆ ನಾವು ಖರ್ಚು ಮಾಡಿರೋದು 40% ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೊರಟ ಕುಟುಂಬ ಪತ್ತೆ ಭಾನುವಾರ (ಫೆ.4) ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದ ದೆಹಲಿ ಸಿಎಂ, … Continue reading ‘ಶಾಲೆಗಳಿಗೆ ಕೇಂದ್ರ ವ್ಯಯಿಸೋದು 4%, ನಾವು ಮಾಡೋದು 40%! ಪ್ರಧಾನಿ ವಿರುದ್ಧ ದೆಹಲಿ ಸಿಎಂ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed