ಅಪ್ಪ-ತಾತನ ಹೆಸರು ಗೊತ್ತಿದ್ದರೆ, ಅವರ ಬಗ್ಗೆಯೂ ಆರೋಪ ಮಾಡುತ್ತಿದ್ದರೇನೋ?

ಬಾಲಿವುಡ್​ನಲ್ಲಿ ಭಲಾಡ್ಯರು ಹೇಗೆ ಹೊಸಬರನ್ನು ತುಳಿದು ಬಿಸಾಡುತ್ತಾರೆ ಎಂದು ಮಂಗಳವಾರವಷ್ಟೇ ದಬಾಂಗ್​ ಖ್ಯಾತಿಯ ಅಭಿನವ್​ ಕಶ್ಯಪ್​ ಹೇಳಿಕೊಂಡಿದ್ದರು. ತಾವು ಸಹ ಅದೇ ತರಹ ನಿರಂತರವಾಗಿ ತುಳಿತಕ್ಕೊಳಗಾಗಿದ್ದು, ತಮ್ಮ ಅವನತಿಗೆ ಸಲ್ಮಾನ್​ ಕುಟುಂಬದವರೇ ಕಾರಣ ಎಂದು ಅಭಿಪ್ರಾಯ ಪಟ್ಟಿದ್ದರು. ಈಗ ಅಭಿನವ್​ ಮಾತಿಗೆ ಸಲ್ಮಾನ್​ ಸಹೋದರ ಖಡಕ್​ ಉತ್ತರ ನೀಡಿದ್ದಾರೆ. ಇದನ್ನೂ ಓದಿ: ಎಲ್ಲರೂ ಆತ್ಮಹತ್ಯೆ ಮಾಡಿಕೊಂಡಿದ್ದರೆ, ದಿನಕ್ಕೆ 100 ಜನ ಸಾಯುತ್ತಿದ್ದರು ಈ ಕುರಿತು ಮಾತನಾಡಿರುವ ಅರ್ಬಾಜ್​ ಖಾನ್​, 2012ರಿಂದ ಅಭಿನವ್​ ಅವರನ್ನು ಭೇಟಿಯಾಗಿಲ್ಲ ಎಂದು ಹೇಳಿದ್ದಾರ. … Continue reading ಅಪ್ಪ-ತಾತನ ಹೆಸರು ಗೊತ್ತಿದ್ದರೆ, ಅವರ ಬಗ್ಗೆಯೂ ಆರೋಪ ಮಾಡುತ್ತಿದ್ದರೇನೋ?