ಕಾಂಪ್ರೊಮೈಸ್ ಅನ್ನೋದು​ ಇಲ್ಲವೇ ಇಲ್ಲ ಎಂದ ಅರ್ಜುನ್ ಸರ್ಜಾ: ಮೀಟೂ ಪ್ರಕರಣ ಕುರಿತು ಏನೂ ಹೇಳದೆ ‘ಸತ್ಯ’ ತೆರೆದಿಟ್ರು..

ಬೆಂಗಳೂರು: ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಮತ್ತೆ ಮುನ್ನೆಲೆಗೆ ಬಂದಿದ್ದು, ಮೂರು ವರ್ಷಗಳ ಬಳಿಕ ಇದೀಗ ಆ ಕುರಿತಂತೆ ನಟ ಅರ್ಜುನ್ ಸರ್ಜಾ ಬಾಯ್ಬಿಟ್ಟಿದ್ದಾರೆ. ಇದೀಗ ಏನೂ ಹೇಳದೆ ಏನು ಹೇಳಬೇಕಿತ್ತೋ ಅದನ್ನು ಅವರು ಹೇಳಿಕೊಂಡು ಸತ್ಯ ಏನು ಎಂಬುದನ್ನು ಪರೋಕ್ಷವಾಗಿ ಹೇಳಿದ್ದಾರೆ. ‘ವಿಸ್ಮಯ’ ಸಿನಿಮಾ ಚಿತ್ರೀಕರಣ ವೇಳೆ ತಾವು ಮೀಟೂಗೆ ಒಳಗಾಗಿದ್ದಾಗಿ 2018ರಲ್ಲಿ ಹೇಳಿಕೊಂಡಿದ್ದ ನಟಿ ಶ್ರುತಿ ಹರಿಹರನ್​, ನಟ ಅರ್ಜುನ್ ಸರ್ಜಾ ವಿರುದ್ಧ ಆರೋಪ ಹೊರಿಸಿದ್ದರು. … Continue reading ಕಾಂಪ್ರೊಮೈಸ್ ಅನ್ನೋದು​ ಇಲ್ಲವೇ ಇಲ್ಲ ಎಂದ ಅರ್ಜುನ್ ಸರ್ಜಾ: ಮೀಟೂ ಪ್ರಕರಣ ಕುರಿತು ಏನೂ ಹೇಳದೆ ‘ಸತ್ಯ’ ತೆರೆದಿಟ್ರು..