ತೆಂಡುಲ್ಕರ್ ಪುತ್ರ ಅರ್ಜುನ್ ಮುಂಬೈ ಪರ ದೇಶೀಯ ಕ್ರಿಕೆಟ್‌ಗೆ ಪದಾರ್ಪಣೆ

ಮುಂಬೈ: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಅವರ ಪುತ್ರ ಹಾಗೂ ಉದಯೋನ್ಮುಖ ಎಡಗೈ ವೇಗಿ ಅರ್ಜುನ್ ತೆಂಡುಲ್ಕರ್ ಮುಂಬೈ ಸೀನಿಯರ್ ತಂಡದ ಪರ ಶುಕ್ರವಾರ ಪದಾರ್ಪಣೆ ಮಾಡಿದರು. ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಟೂರ್ನಿಯಲ್ಲಿ ಹರಿಯಾಣ ವಿರುದ್ಧದ ಪಂದ್ಯದಲ್ಲಿ ಮುಂಬೈ ಪರ ಆಡಿದ ಅರ್ಜುನ್ 1 ವಿಕೆಟ್ ಕಬಳಿಸಿದರು. ಆದರೆ ಅವರಿಗೆ ಗೆಲುವಿನ ಸ್ವಾಗತ ಸಿಗಲಿಲ್ಲ. ಮುಂಬೈ ತಂಡಕ್ಕೆ 8 ವಿಕೆಟ್‌ಗಳಿಂದ ಸತತ 3ನೇ ಸೋಲಿನ ನಿರಾಸೆಯೂ ಎದುರಾಯಿತು. ಇದರಿಂದ ಟೂರ್ನಿಯಲ್ಲಿ ಮುಂಬೈ ತಂಡದ ಸವಾಲು … Continue reading ತೆಂಡುಲ್ಕರ್ ಪುತ್ರ ಅರ್ಜುನ್ ಮುಂಬೈ ಪರ ದೇಶೀಯ ಕ್ರಿಕೆಟ್‌ಗೆ ಪದಾರ್ಪಣೆ