ಕೊನೇಕ್ಷಣದಲ್ಲಿ ಒಲಿದ ಅದೃಷ್ಟ, ತೆಂಡುಲ್ಕರ್ ಪುತ್ರ ಅರ್ಜುನ್ ಮುಂಬೈ ತಂಡಕ್ಕೆ ಸೇರ್ಪಡೆ
ಮುಂಬೈ: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಪುತ್ರ ಅರ್ಜುನ್ ಮುಂಬೈ ಸೀನಿಯರ್ಸ್ ತಂಡಕ್ಕೆ ಮೊಟ್ಟಮೊದಲ ಬಾರಿಗೆ ಪ್ರವೇಶ ಪಡೆದಿದ್ದಾರೆ. ಮುಂಬರುವ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಟೂರ್ನಿಗೆ 21 ವರ್ಷದ ಎಡಗೈ ವೇಗ ಬೌಲರ್ ಅರ್ಜುನ್ ಕೊನೇಕ್ಷಣದಲ್ಲಿ ಮುಂಬೈ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಆಡುವ ತಂಡಗಳ ಸದಸ್ಯರ ಸಂಖ್ಯೆಯನ್ನು ಬಿಸಿಸಿಐ 20ರಿಂದ 22ಕ್ಕೆ ಏರಿಸಿರುವುದರಿಂದ ಅರ್ಜುನ್ಗೆ ಅದೃಷ್ಟ ಒಲಿದುಬಂದಿದೆ. ತಂಡದ 21 ಮತ್ತು 22ನೇ ಸದಸ್ಯರಾಗಿ ಅರ್ಜುನ್ ಜತೆಗೆ ಮತ್ತೋರ್ವ … Continue reading ಕೊನೇಕ್ಷಣದಲ್ಲಿ ಒಲಿದ ಅದೃಷ್ಟ, ತೆಂಡುಲ್ಕರ್ ಪುತ್ರ ಅರ್ಜುನ್ ಮುಂಬೈ ತಂಡಕ್ಕೆ ಸೇರ್ಪಡೆ
Copy and paste this URL into your WordPress site to embed
Copy and paste this code into your site to embed