ಅಗ್ನಿಪಥಕ್ಕೆ ಅಗ್ನಿಪರೀಕ್ಷೆ; ಯೋಜನೆ ಕುರಿತ ಅನುಮಾನಕ್ಕೆ ಸ್ಪಷ್ಟನೆ ನೀಡಿದ ಕೇಂದ್ರ

ನವದೆಹಲಿ/ಪಟನಾ: ಮೂರೂ ಸಶಸ್ತ್ರ ಪಡೆಗಳಿಗೆ ನೇಮಕಾತಿಯ ಹೊಸ ಯೋಜನೆಯಾದ ‘ಅಗ್ನಿಪಥ’ಕ್ಕೆ ವ್ಯಕ್ತವಾಗುತ್ತಿರುವ ವಿರೋಧ ಹಲವು ರಾಜ್ಯಗಳಿಗೆ ಹಬ್ಬುತ್ತಿದ್ದು, ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ. ಹೊಸ ನೇಮಕಾತಿ ವ್ಯವಸ್ಥೆಯನ್ನು ರದ್ದುಪಡಿಸುವಂತೆ ಉದ್ರಿಕ್ತ ಜನರು ರಸ್ತೆ ತಡೆ, ರೈಲು ತಡೆ, ಬೆಂಕಿ ಹಚ್ಚುವುದು ಮೊದಲಾದ ಕೃತ್ಯಗಳಿಗೆ ಇಳಿದಿದ್ದಾರೆ. ಬಹುತೇಕ ಪ್ರತಿಭಟನೆಗಳು ರೈಲ್ವೆಯನ್ನು ಗುರಿಯಾಗಿಸಿಕೊಂಡಿರುವುದರಿಂದ ಸಾವಿರಾರು ಪ್ರಯಾಣಿಕರು ತೊಂದರೆಗೆ ಸಿಲುಕಿದ್ದಾರೆ. ಈ ನಡುವೆ, ಈ ಯೋಜನೆ ಬಗೆಗಿನ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಿದೆ. ಬಿಹಾರದಲ್ಲಿ ಭಬುವಾ ರೋಡ್ ರೈಲು ನಿಲ್ದಾಣ, ಕೈಮುರ್ ಮತ್ತು … Continue reading ಅಗ್ನಿಪಥಕ್ಕೆ ಅಗ್ನಿಪರೀಕ್ಷೆ; ಯೋಜನೆ ಕುರಿತ ಅನುಮಾನಕ್ಕೆ ಸ್ಪಷ್ಟನೆ ನೀಡಿದ ಕೇಂದ್ರ