ಸೇನಾ ಹೆಲಿಕಾಪ್ಟರ್ ದುರಂತ ಪ್ರಕರಣ; ಜನರಿಗೆ ಸೂಕ್ತ ಮಾಹಿತಿ ನೀಡುವಂತೆ ತನಿಖೆಯಾಗಬೇಕು: ಸುಬ್ರಮಣ್ಯಸ್ವಾಮಿ

ಉಡುಪಿ: ಸೇನಾ ಹೆಲಿಕಾಪ್ಟರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಸಭಾ ಸದಸ್ಯರಾದ ಸುಬ್ರಮಣ್ಯ ಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಸಂತಾಪ ಸೂಚಿಸಿದ್ದಾರೆ. ತಮಿಳುನಾಡಿನ ಕೂನೂರಿನಲ್ಲಿ ಸಂಭವಿಸಿದ ಸೇನಾ ಹೆಲಿಕಾಪ್ಟರ್​ ಅಪಘಾತದಲ್ಲಿ ಭಾರತೀಯ ಸೇನಾಪಡೆಯ ಮುಖ್ಯಸ್ಥ ಬಿಪಿನ್​ ರಾವತ್ ನಿಧರಾಗಿದ್ದು, ಅವರ ಪತ್ನಿ ಮಧುಲಿಕಾ ಸೇರಿ 13 ಮಂದಿ ಮೃತಪಟ್ಟಿದ್ದಾರೆ. ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಸುಬ್ರಮಣ್ಯಸ್ವಾಮಿ, ಘಟನೆಯಿಂದ ನನಗೆ ಶಾಕ್ ಆಗಿದೆ. ಈ ಪ್ರಕರಣದ ಬಗ್ಗೆ ಗಂಭೀರ ತನಿಖೆ ಆಗಬೇಕಿದೆ. ಕೇವಲ ಸಾಮಾನ್ಯ ತನಿಖೆ ನಡೆಸಿದರೆ ಪ್ರಯೋಜನವಿಲ್ಲ. ಹಿರಿಯ ಸುಪ್ರೀಂಕೋರ್ಟ್ … Continue reading ಸೇನಾ ಹೆಲಿಕಾಪ್ಟರ್ ದುರಂತ ಪ್ರಕರಣ; ಜನರಿಗೆ ಸೂಕ್ತ ಮಾಹಿತಿ ನೀಡುವಂತೆ ತನಿಖೆಯಾಗಬೇಕು: ಸುಬ್ರಮಣ್ಯಸ್ವಾಮಿ