ರಾಜ್ಯಕ್ಕೆ 4ನೇ ಸ್ಥಾನ ಪಡೆದ ಅರ್ಪಿತಾ

blank

ಚನ್ನರಾಯಪಟ್ಟಣ: ನರ್ಸಿಂಗ್ ಕಾಲೇಜಿನ ತೃತೀಯ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಪಟ್ಟಣದ ವೈದ್ಯ ನರ್ಸಿಂಗ್ ಆ್ಯಂಡ್ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ವೈ.ಎಸ್.ಅರ್ಪಿತಾ ರಾಜ್ಯಕ್ಕೆ ನಾಲ್ಕನೇ ಪಡೆಯುವ ಮೂಲಕ ತೇರ್ಗಡೆ ಹೊಂದಿ ಜಿಲ್ಲೆಗೆ ಮತ್ತು ತಾಲೂಕಿಗೆ ಕೀರ್ತಿ ತಂದಿದ್ದಾರೆ.

ಕಸಬಾ ಹೋಬಳಿ ಯಾಚೇನಹಳ್ಳಿ ಗ್ರಾಮದ ಶಿವರಾಮು, ಮಮತಾ ದಂಪತಿ ಪುತ್ರಿ ವೈ.ಎಸ್.ಅರ್ಪಿತಾ ಕೊನೆಯ ವರ್ಷದ ಪರೀಕ್ಷೆಯಲ್ಲಿ ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆಯುವುದಲ್ಲದೆ, 2021-22ನೇ ಶೈಕ್ಷಣಿಕ ವರ್ಷದ ಎಲ್ಲ ವಿಷಯಗಳಲ್ಲಿನ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಹಂತದಲ್ಲಿ ತೇರ್ಗಡೆ ಹೊಂದಿದ್ದಾರೆ.

ಮೂರು ವರ್ಷಗಳೂ ನಡೆದ ವಾರ್ಷಿಕ ಪರೀಕ್ಷೆಯಲ್ಲಿ ಅವರು ಪಡೆದ ಅಂಕಗಳನ್ನು ಪರಿಗಣಿಸಿ ಮೈಸೂರು ವಲಯ ಮಟ್ಟದಲ್ಲಿ ರಾಜ್ಯಕ್ಕೆ 5ನೇ ಸ್ಥಾನ ಪಡೆದಿದ್ದಾರೆ. ಇವರ ಈ ಸಾಧನೆಗೆ ಪಟ್ಟಣದ ವೈದ್ಯ ನರ್ಸಿಂಗ್ ಆ್ಯಂಡ್ ಪ್ಯಾರಾಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಬಿ.ಎಲ್.ಅರುಣ್‌ಕುಮಾರ್ ಹಾಗೂ ಶಿಕ್ಷಕ ವೃಂದ ಅಭಿನಂದಿಸಿದ್ದಾರೆ.

blank

 

Share This Article

ಬೇಸಿಗೆಯಲ್ಲಿ ಕೋಳಿ ಅಥವಾ ಮೀನು?; ತಿನ್ನಲು ಯಾವ ಮಾಂಸ ಉತ್ತಮ? ಇಲ್ಲಿದೆ ಮಾಹಿತಿ.. | Meat

Meat : ಸಾಮಾನ್ಯವಾಗಿ ಬೇಸಿಗೆಯಲ್ಲಿ ಅಧಿಕ ಜನರು ತಂಪುಪಾನಿಯಗಳನ್ನು ಸೇವಿಸುತ್ತಾರೆ. ಈ ಸಮಯದಲ್ಲಿ ಹೆಚ್ಚಿನವರು ಹಗುರವಾದ(ಮೃದುವಾದ)…

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping

sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…

ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water

coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…