ತುಮಕೂರು | 500 ರೂ. ವಿಚಾರಕ್ಕೆ ಗಲಾಟೆ; ಸಿಟ್ಟಿನಲ್ಲಿ ಹೆಂಡತಿ, ಮಕ್ಕಳಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದವನ ಬಂಧನ!

ತುಮಕೂರು: ಹೆಂಡತಿ, ಮಕ್ಕಳು ಮಲಗಿದ್ದ ವೇಳೆ ಪೆಟ್ರೋಲ್ ಸುರಿದು ಬೆಂಕಿ ಹೆಚ್ಚಿ ನಾಪತ್ತೆಯಾಗಿದ್ದ ಪಾಪಿ‌ ಪತಿಯನ್ನು ಪತ್ತೆ ಮಾಡಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆಂಧ್ರಪ್ರದೇಶ ಪರಗಿ ಎಂಬಲ್ಲಿ ಮಿಡಿಗೇಶಿ ಪೊಲೀಸರು ನಾಪತ್ತೆಯಾಗಿದ್ದ ಆರೋಪಿ ರಾಮಾಂಜನಪ್ಪನನ್ನು ಬಂಧಿಸಿದ್ದಾರೆ. 15 ವರ್ಷಗಳ ಹಿಂದೆ ಶಾಂತಮ್ಮ ಎಂಬಾಕೆಯನ್ನು ಮದುವೆಯಾಗಿದ್ದ ರಾಮಾಂಜನಪ್ಪ, ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮುದ್ದನೇರಳೆಕೆರೆ ಗ್ರಾಮದಲ್ಲಿ ವಾಸಿಸುತ್ತಿದ್ದ. ಇವರಿಬ್ಬರಿಗೆ ಮೂವರು ಹೆಣ್ಣು ಮಕ್ಕಳಿದ್ದು. ಇತ್ತಿಚೆಗೆ ಹೆಂಡತಿಯೊಂದಿಗೆ ಗಲಾಟೆ ಮಾಡುತ್ತಿದ್ದ. ನಿನ್ನೆ ರಾತ್ರಿ (ಮಾ.13) ರಂದು 500 ರೂಪಾಯಿ ವಿಚಾರವಾಗಿ … Continue reading ತುಮಕೂರು | 500 ರೂ. ವಿಚಾರಕ್ಕೆ ಗಲಾಟೆ; ಸಿಟ್ಟಿನಲ್ಲಿ ಹೆಂಡತಿ, ಮಕ್ಕಳಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದವನ ಬಂಧನ!