More

    ಪಡಿತರ ಹಗರಣ: ಕೋರ್ಟ್​​ನೊಳಗೆ ಮೂರ್ಛೆ ಹೋದ ಬಂಧಿತ ಬಂಗಾಳ ಸಚಿವ!

    ಕೋಲ್ಕತ್ತಾ: ಬಹುಕೋಟಿ ಪಡಿತರ ವಿತರಣೆ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶುಕ್ರವಾರ (ಅ.27) ಬಂಧನಕ್ಕೊಳಗಾಗಿದ್ದ ಪಶ್ಚಿಮ ಬಂಗಾಳದ ಸಚಿವ ಜ್ಯೋತಿಪ್ರಿಯಾ ಮಲ್ಲಿಕ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಕೋರ್ಟ್​ಗೆ ಹಾಜರುಪಡಿಸಿದ ವೇಳೆ ಕಿಕ್ಕಿರಿದು ತುಂಬಿದ್ದ ನ್ಯಾಯಾಲಯದೊಳಗೆ ದಿಢೀರ್​ ಮೂರ್ಛೆ ಹೋಗಿದ್ದಾರೆ.

    ಇದನ್ನೂ ಓದಿ: ಮೊದಲ ಪತ್ನಿ ಜೀವಂತ ಇರುವಾಗ ಸರ್ಕಾರಿ ನೌಕರರು 2ನೇ ಮದುವೆ ಆಗುವಂತಿಲ್ಲ! ಆಗಿದ್ದಲ್ಲಿ ಕಠಿಣ ಕ್ರಮದ ಎಚ್ಚರಿಕೆ

    ನ್ಯಾಯಾಲಯದ ಒಳಗೆ ವಿಚಾರಣೆ ವೇಳೆ ಪಶ್ಚಿಮ ಬಂಗಾಳದ ಅರಣ್ಯ ಸಚಿವರು ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ ಎಂದು ಅಧಿಕಾರಿ ತಿಳಿಸಿದರು. ತಕ್ಷಣವೇ ಮಲ್ಲಿಕ್ ಅವರನ್ನು ನ್ಯಾಯಾಲಯದ ಕೊಠಡಿಯಿಂದ ಬಾಲ್ಕನಿಗೆ ಕರೆದೊಯ್ದು ಕುಡಿಯಲು ನೀರು ಕೊಟ್ಟು ಸುಧಾರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ,(ಏಜೆನ್ಸೀಸ್).

    Rajasthan Elections 2023: ನನ್ನ ಮೇಲಿರುವ ಈ ಆರೋಪಗಳು ನಿಜವೆಂದು ಸಾಬೀತಾದರೆ…; ಕಣ್ಣೀರಿಟ್ಟ ಶಾಸಕ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts