ಪಡಿತರ ಹಗರಣ: ಕೋರ್ಟ್ನೊಳಗೆ ಮೂರ್ಛೆ ಹೋದ ಬಂಧಿತ ಬಂಗಾಳ ಸಚಿವ!
ಕೋಲ್ಕತ್ತಾ: ಬಹುಕೋಟಿ ಪಡಿತರ ವಿತರಣೆ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶುಕ್ರವಾರ (ಅ.27) ಬಂಧನಕ್ಕೊಳಗಾಗಿದ್ದ ಪಶ್ಚಿಮ ಬಂಗಾಳದ ಸಚಿವ ಜ್ಯೋತಿಪ್ರಿಯಾ ಮಲ್ಲಿಕ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಕೋರ್ಟ್ಗೆ ಹಾಜರುಪಡಿಸಿದ ವೇಳೆ ಕಿಕ್ಕಿರಿದು ತುಂಬಿದ್ದ ನ್ಯಾಯಾಲಯದೊಳಗೆ ದಿಢೀರ್ ಮೂರ್ಛೆ ಹೋಗಿದ್ದಾರೆ. ಇದನ್ನೂ ಓದಿ: ಮೊದಲ ಪತ್ನಿ ಜೀವಂತ ಇರುವಾಗ ಸರ್ಕಾರಿ ನೌಕರರು 2ನೇ ಮದುವೆ ಆಗುವಂತಿಲ್ಲ! ಆಗಿದ್ದಲ್ಲಿ ಕಠಿಣ ಕ್ರಮದ ಎಚ್ಚರಿಕೆ ನ್ಯಾಯಾಲಯದ ಒಳಗೆ ವಿಚಾರಣೆ ವೇಳೆ ಪಶ್ಚಿಮ ಬಂಗಾಳದ ಅರಣ್ಯ ಸಚಿವರು ಪ್ರಜ್ಞೆ ತಪ್ಪಿ … Continue reading ಪಡಿತರ ಹಗರಣ: ಕೋರ್ಟ್ನೊಳಗೆ ಮೂರ್ಛೆ ಹೋದ ಬಂಧಿತ ಬಂಗಾಳ ಸಚಿವ!
Copy and paste this URL into your WordPress site to embed
Copy and paste this code into your site to embed