ಲೋಕಸಭಾ ಚುನಾವಣೆ: ಅರುಣ್ ಗೋಯಲ್ ರಾಜೀನಾಮೆ ಬೆನ್ನಲ್ಲೇ ಕೇಳಿಬಂತು ಹೀಗೊಂದು ಸುದ್ದಿ

ನವದೆಹಲಿ: ಲೋಕಸಭೆ ಚುನಾವಣೆ 2024 ರ ಸಂಭ್ರಮದ ನಡುವೆ, ಚುನಾವಣಾ ಆಯುಕ್ತ ಅರುಣ್ ಗೋಯಲ್ ರಾಜೀನಾಮೆ ನೀಡುವ ಮೂಲಕ ವಿವಾದವನ್ನು ಸೃಷ್ಟಿಸಿದ್ದಾರೆ. ಇದೀಗ ಅರುಣ್ ಗೋಯಲ್ ರಾಜೀನಾಮೆ ವಿಚಾರದಲ್ಲಿ ರಾಜಕೀಯ ಕದನ ಆರಂಭವಾಗಿದೆ. ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳು ರಾಜೀನಾಮೆ ಕುರಿತು ಪ್ರಶ್ನೆಗಳನ್ನು ಎತ್ತಿವೆ. ಚುನಾವಣಾ ಆಯೋಗ ಮತ್ತು ಬಿಜೆಪಿ ನಡುವಿನ ಭಿನ್ನಾಭಿಪ್ರಾಯವೇ ರಾಜೀನಾಮೆಗೆ ಕಾರಣ ಎನ್ನಲಾಗಿದೆ. ಅರುಣ್ ಗೋಯಲ್ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಇಚ್ಛಿಸಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ. ಹೀಗಾಗಿ ಅವರು … Continue reading ಲೋಕಸಭಾ ಚುನಾವಣೆ: ಅರುಣ್ ಗೋಯಲ್ ರಾಜೀನಾಮೆ ಬೆನ್ನಲ್ಲೇ ಕೇಳಿಬಂತು ಹೀಗೊಂದು ಸುದ್ದಿ