ಅಶ್ವಥ್​ ನಾರಾಯಣ ಕರ್ನಾಟಕದ ಮುಂದಿನ ಸಿಎಂ ಆಗ್ತಾರಾ.?!

ಧಾರವಾಡ: ಚುನಾವಣೆ ಇನ್ನೇನು ಹತ್ತಿರದಲ್ಲಿ ಇರುವಾಗ ಕರ್ನಾಟಕದ ರಾಜಕೀಯ ಪಕ್ಷಗಳಲ್ಲಿ ಮುಂದಿನ ಸಿಎಂ ಅಭ್ಯರ್ಥಿ ಯಾರು ಎನ್ನುವ ಬಗ್ಗೆ ಚರ್ಚೆ ನಡೆಯುತ್ತಿದೆ. ಅನೇಕರು ಮುಖ್ಯಮಂತ್ರಿ ಆಕಾಂಕ್ಷಿಗಳೇ ಆಗಿರುತ್ತಾರೆ. ಧಾರವಾಡದಲ್ಲಿ ನಡೆದ ಸಮಾವೇಶ ಒಂದರಲ್ಲಿ ಭಾಷಣ ಮಾಡುವಾಗ ವಿಧಾನ ಪರಿಷದ್​ ಸದಸ್ಯ ಅರುಣ ಶಹಾಪುರ ‘ಕರ್ನಾಟಕದ ಭವಿಷ್ಯ ಅಶ್ವಥ್ ನಾರಾಯಣ ಕೈಯಲ್ಲಿದೆ. ಇವರ ನೇತೃತ್ವದಲ್ಲಿ ಕರ್ನಾಟಕ ಸುಭಿಕ್ಷ ಆಗುತ್ತದೆ. ಹನ್ನೊಂದು ಹೆಜ್ಜೆ ಆಗಿದೆ ಇನ್ನೊಂದೆ ಹೆಜ್ಜೆ ಇದೆ’ ಎಂದು ಧಾರವಾಡದಲ್ಲಿ ವಿಧಾನ ಪರಿಷತ್​ ಸದಸ್ಯ ಅರುಣ ಶಹಾಪುರ ಹೇಳಿದ್ದಾರೆ. … Continue reading ಅಶ್ವಥ್​ ನಾರಾಯಣ ಕರ್ನಾಟಕದ ಮುಂದಿನ ಸಿಎಂ ಆಗ್ತಾರಾ.?!