ಅಶ್ವಥ್ ನಾರಾಯಣ ಕರ್ನಾಟಕದ ಮುಂದಿನ ಸಿಎಂ ಆಗ್ತಾರಾ.?!
ಧಾರವಾಡ: ಚುನಾವಣೆ ಇನ್ನೇನು ಹತ್ತಿರದಲ್ಲಿ ಇರುವಾಗ ಕರ್ನಾಟಕದ ರಾಜಕೀಯ ಪಕ್ಷಗಳಲ್ಲಿ ಮುಂದಿನ ಸಿಎಂ ಅಭ್ಯರ್ಥಿ ಯಾರು ಎನ್ನುವ ಬಗ್ಗೆ ಚರ್ಚೆ ನಡೆಯುತ್ತಿದೆ. ಅನೇಕರು ಮುಖ್ಯಮಂತ್ರಿ ಆಕಾಂಕ್ಷಿಗಳೇ ಆಗಿರುತ್ತಾರೆ. ಧಾರವಾಡದಲ್ಲಿ ನಡೆದ ಸಮಾವೇಶ ಒಂದರಲ್ಲಿ ಭಾಷಣ ಮಾಡುವಾಗ ವಿಧಾನ ಪರಿಷದ್ ಸದಸ್ಯ ಅರುಣ ಶಹಾಪುರ ‘ಕರ್ನಾಟಕದ ಭವಿಷ್ಯ ಅಶ್ವಥ್ ನಾರಾಯಣ ಕೈಯಲ್ಲಿದೆ. ಇವರ ನೇತೃತ್ವದಲ್ಲಿ ಕರ್ನಾಟಕ ಸುಭಿಕ್ಷ ಆಗುತ್ತದೆ. ಹನ್ನೊಂದು ಹೆಜ್ಜೆ ಆಗಿದೆ ಇನ್ನೊಂದೆ ಹೆಜ್ಜೆ ಇದೆ’ ಎಂದು ಧಾರವಾಡದಲ್ಲಿ ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ ಹೇಳಿದ್ದಾರೆ. … Continue reading ಅಶ್ವಥ್ ನಾರಾಯಣ ಕರ್ನಾಟಕದ ಮುಂದಿನ ಸಿಎಂ ಆಗ್ತಾರಾ.?!
Copy and paste this URL into your WordPress site to embed
Copy and paste this code into your site to embed