More

    ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್​…

    ಮಂಗಳೂರು: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್​ಗೆ ಒಮ್ಮಿಂದೊಮ್ಮೆಲೆ ಅನಾರೋಗ್ಯ ಕಾಡಿದ್ದು ಇದೀಗ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ಅರುಣ್ ಸಿಂಗ್ ತೆರಳಿದ್ದಾರೆ. ಅರುಣ್​ ಸಿಂಗ್​ ಮಂಗಳೂರಿನ ಖಾಸಗಿ ಎ ಜೆ ಆಸ್ಪತ್ರೆಗೆ ತೆರಳಿದ್ದು ಆಸ್ಪತ್ರೆಯಲ್ಲಿ ಚೆಕಪ್ ಮಾಡಲಾಗಿದೆ. ಅದ್ಯ ಆಸ್ಪತ್ರೆಯಲ್ಲಿ ಅರುಣ್ ಸಿಂಗ್ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಇಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಕೂಡ ಕರ್ನಾಟಕಕ್ಕೆ ಆಗಮಿಸಿದ್ದು ಈ ಸಂದರ್ಭ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್​ ಅವರೊಂದಿಗೆ ಉಡುಪಿಗೆ ಆಗಮಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts