ಗೃಹ ಇಲಾಖೆ ಏನು ಮಾಡುತ್ತಿತ್ತು? ಪೇ ಸಿಎಂ ವಿಚಾರಕ್ಕೆ ಅರುಣ್ ಸಿಂಗ್​ ಫುಲ್ ಗರಂ

ಬೆಂಗಳೂರು: ಕಾಂಗ್ರೆಸ್ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿ, ಇತ್ತೀಚೆಗೆ ‘ಪೇ ಸಿಎಂ’ ಎಂಬ ಅಭಿಯಾನ ಮಾಡಿತ್ತು. ಸಿಎಂ ಬಸವರಾಜ ಬೊಮ್ಮಾಯಿ ಅವರ ಫೋಟೋ ಹಾಗೂ ಕ್ಯೂಆರ್​ ಕೋಡ್​ ಪ್ರಕಟಿಸಿ ನಗರದ ವಿವಿಧ ಭಾಗಗಳಲ್ಲಿ ಪೋಸ್ಟರ್​ ಅಂಟಿಸಿತ್ತು. ಕಾಂಗ್ರೆಸ್​​ ಮಾಡಿದ ಪೇ ಸಿಎಂ ಅಭಿಯಾನ ರಾಜ್ಯದಲ್ಲಿ ಸಂಚಲನವನ್ನೇ ಎಬ್ಬಿಸಿತ್ತು. ಬೆಂಗಳೂರಿನಲ್ಲಿ ಆರಂಭವಾದ ಕ್ಯಾಂಪೇನ್​, ರಾಜ್ಯದ ವಿವಿಧ ಕಡೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪೇ ಸಿಎಂ ಅಭಿಯಾನ ಮಾಡಿ, ಬಿಜೆಪಿ ಸರ್ಕಾರವನ್ನು ಟೀಕಿಸಿದ್ದರು. ಕಳೆದ ತಿಂಗಳು ಮುಕ್ತಾಯವಾದ … Continue reading ಗೃಹ ಇಲಾಖೆ ಏನು ಮಾಡುತ್ತಿತ್ತು? ಪೇ ಸಿಎಂ ವಿಚಾರಕ್ಕೆ ಅರುಣ್ ಸಿಂಗ್​ ಫುಲ್ ಗರಂ