ಕೇಜ್ರಿವಾಲ್‌ಗೆ ಜೈಲೇ ಗತಿ: ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್​ ನಕಾರ!

ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಬಂಧನ ಪ್ರಕ್ರಿಯೆಯನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯ ತುರ್ತಾಗಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿತು. ಆದರೆ ಪ್ರಕರಣದಲ್ಲಿ ತನ್ನ ಬಂಧನವನ್ನು ಎತ್ತಿಹಿಡಿದ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕೇಜ್ರಿವಾಲ್ ಮಾಡಿದ ಮನವಿಯ ಮೇರೆಗೆ ನ್ಯಾಯಾಲಯವು ಇಡಿ ಮತ್ತು ಕಕ್ಷಿದಾರರಿಗೆ ನೋಟಿಸ್ ಜಾರಿ ಮಾಡಿತು. ಇದನ್ನೂ ಓದಿ: ಇಸ್ರೇಲ್​ ಹಡಗಿನಲ್ಲಿರುವ ಭಾರತೀಯರ ಭೇಟಿಗೆ ಒಪ್ಪಿಕೊಂಡ ಇರಾನ್​ ಏಪ್ರಿಲ್ 24 ರೊಳಗೆ ಅರ್ಜಿಗೆ ಉತ್ತರವನ್ನು ಸಲ್ಲಿಸುವಂತೆ ಪೀಠವು … Continue reading ಕೇಜ್ರಿವಾಲ್‌ಗೆ ಜೈಲೇ ಗತಿ: ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್​ ನಕಾರ!