ಅಬಕಾರಿ ನೀತಿ ಹಗರಣ: ಕೇಜ್ರಿವಾಲ್‌, ಕವಿತಾಗೆ ನ್ಯಾಯಾಂಗ ಬಂಧನ! ಮೇ 7ಕ್ಕೆ ವಿಚಾರಣೆ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಹಾಗೂ ಬಿಆರ್​ಎಸ್​ ನಾಯಕಿ ಕೆ.ಕವಿತಾ ಅವರು ಸದ್ಯಕ್ಕೆ ಜೈಲಿನಿಂದ ಹೊರಬರುವಂತೆ ಕಾಣಿಸುತ್ತಿಲ್ಲ. ದಿಲ್ಲಿಯ ರೂಸ್‌ ಅವೆನ್ಯೂ ನ್ಯಾಯಾಲಯ ಅವರಿಗೆ ಮೇ 7ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಈ ಮೂಲಕ ಅವರ ಜೈಲು ವಾಸ ಮುಂದುವರಿದಿದೆ. ಇದನ್ನೂ ಓದಿ: ಬಿಜೆಪಿಯ ಉಚ್ಚಾಟನೆಗೆ ಹೆದರುವುದಿಲ್ಲ, ಶಿವಮೊಗ್ಗದಲ್ಲಿ ಸ್ಪರ್ಧೆ ಖಚಿತ: ಈಶ್ವರಪ್ಪ ಆಮ್ ಆದ್ಮಿ ಪಕ್ಷದ (ಎಎಪಿ) ಗೋವಾ ಚುನಾವಣೆಯ ನಿಧಿ ವ್ಯವಸ್ಥಾಪಕ ಚನ್‌ಪ್ರೀತ್ ಸಿಂಗ್ ಅವರ ನ್ಯಾಯಾಂಗ ಬಂಧನವನ್ನು ನ್ಯಾಯಾಲಯವು ಮೇ 7 … Continue reading ಅಬಕಾರಿ ನೀತಿ ಹಗರಣ: ಕೇಜ್ರಿವಾಲ್‌, ಕವಿತಾಗೆ ನ್ಯಾಯಾಂಗ ಬಂಧನ! ಮೇ 7ಕ್ಕೆ ವಿಚಾರಣೆ