ಅಬಕಾರಿ ನೀತಿ ಪ್ರಕರಣ: ಮೂರನೇ ಬಾರಿಯೂ ಇಡಿ ವಿಚಾರಣೆಗೆ ಕೇಜ್ರಿವಾಲ್ ಗೈರು!

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಇಡಿ(ಜಾರಿ ನಿರ್ದೇಶನಾಲಯ) ನೀಡಿರುವ ಮೂರನೇ ಸಮನ್ಸ್‌ಗೆ ಲಿಖಿತ ಉತ್ತರ ನೀಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿಚಾರಣೆಗೆ ಗೈರಾಗಿದ್ದು, ನೋಟಿಸ್ ಕಾನೂನುಬಾಹಿರ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಕ್ತಪರೀಕ್ಷೆಯಿಲ್ಲದೇ ಮಧುಮೇಹ ಪತ್ತೆಹಚ್ಚುವ ಸಾಧನ ಆವಿಷ್ಕರಿಸಿದ ಭಾರತೀಯ ವಿಜ್ಞಾನಿ! ವಿವರ ಇಲ್ಲಿದೆ ನೋಡಿ..ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ(ಜ.3) ಜಾರಿ ನಿರ್ದೇಶನಾಲಯದ ಮೂರನೇ ಸಮನ್ಸ್ ಗೆ ಇಡಿ ಕಚೇರಿಯಲ್ಲಿ ಹಾಜರಾಗಬೇಕಿತ್ತು. ಇಡಿ ವಿಚಾರಣೆಗೆ ಸಹಕರಿಸಲು ಸಿದ್ಧ, ಆದರೆ ಇದು “ಕಾನೂನುಬಾಹಿರ” … Continue reading ಅಬಕಾರಿ ನೀತಿ ಪ್ರಕರಣ: ಮೂರನೇ ಬಾರಿಯೂ ಇಡಿ ವಿಚಾರಣೆಗೆ ಕೇಜ್ರಿವಾಲ್ ಗೈರು!