ಎಚ್ಚರಿಕೆ ಹೊರತಾಗಿಯೂ ತಮ್ಮದೇ ಸರ್ಕಾರದ ವಿರುದ್ಧ ಉಪವಾಸ ಕುಳಿತ ಸಚಿನ್ ಪೈಲಟ್; ಶಿಸ್ತು ಕ್ರಮ ಸಾಧ್ಯತೆ
ಜೈಪುರ: ರಾಜಸ್ಥಾನ ಕಾಂಗ್ರೆಸ್ನಲ್ಲಿ ದಿನದಿಂದ ಆಂತರಿಕ ಬಂಡಾಯ ಹೆಚ್ಚುತ್ತಿದ್ದು ತಮ್ಮದೇ ಸರ್ಕಾರದ ವಿರುದ್ಧ ಮಾಜಿ ಡಿಸಿಎಂ ಸಚಿನ್ ಪೈಲಟ್ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಜೈಪುರದ ಶಹೀದ್ ಸ್ಮಾರಕದಲ್ಲಿ ಪ್ರತಿಭಟನೆ ನಡೆಸುತ್ತಿರುವ ಅವರು ತಮ್ಮ ಬದ್ಧ ವೈರಿ ಅಶೋಕ್ ಗೆಹ್ಲೋಟ್ ಅವರನ್ನು ಈ ಮೂಲಕ ಸಿಕ್ಕಿಹಾಕಿಸಿ ಹೈಕಮಾಂಡಿಗೆ ಸಂದೇಶ ರವಾನೆ ಮಾಡಲು ಯತ್ನಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಭ್ರಷ್ಟಾಚಾರ ಆರೋಪ ಇನ್ನು ರಾಜಸ್ಥಾನದ ಮಾಜಿ ಸಿಎಂ ಬಿಜೆಪಿ ನಾಯಕಿ ವಸುಂಧರಾ ರಾಜೆ ಮುಖ್ಯಮಂತ್ರಿ ಆಗಿದ್ದ ವೇಳೆ ವ್ಯಾಪಕ ಭ್ರಷ್ಟಾಚಾರ ನಡೆದಿದೆ … Continue reading ಎಚ್ಚರಿಕೆ ಹೊರತಾಗಿಯೂ ತಮ್ಮದೇ ಸರ್ಕಾರದ ವಿರುದ್ಧ ಉಪವಾಸ ಕುಳಿತ ಸಚಿನ್ ಪೈಲಟ್; ಶಿಸ್ತು ಕ್ರಮ ಸಾಧ್ಯತೆ
Copy and paste this URL into your WordPress site to embed
Copy and paste this code into your site to embed