ಎಚ್ಚರಿಕೆ ಹೊರತಾಗಿಯೂ ತಮ್ಮದೇ ಸರ್ಕಾರದ ವಿರುದ್ಧ ಉಪವಾಸ ಕುಳಿತ ಸಚಿನ್​ ಪೈಲಟ್​; ಶಿಸ್ತು ಕ್ರಮ ಸಾಧ್ಯತೆ

ಜೈಪುರ: ರಾಜಸ್ಥಾನ ಕಾಂಗ್ರೆಸ್​ನಲ್ಲಿ ದಿನದಿಂದ ಆಂತರಿಕ ಬಂಡಾಯ ಹೆಚ್ಚುತ್ತಿದ್ದು ತಮ್ಮದೇ ಸರ್ಕಾರದ ವಿರುದ್ಧ ಮಾಜಿ ಡಿಸಿಎಂ ಸಚಿನ್​ ಪೈಲಟ್​ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಜೈಪುರದ ಶಹೀದ್​ ಸ್ಮಾರಕದಲ್ಲಿ ಪ್ರತಿಭಟನೆ ನಡೆಸುತ್ತಿರುವ ಅವರು ತಮ್ಮ ಬದ್ಧ ವೈರಿ ಅಶೋಕ್​ ಗೆಹ್ಲೋಟ್​ ಅವರನ್ನು ಈ ಮೂಲಕ ಸಿಕ್ಕಿಹಾಕಿಸಿ ಹೈಕಮಾಂಡಿಗೆ ಸಂದೇಶ ರವಾನೆ ಮಾಡಲು ಯತ್ನಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಭ್ರಷ್ಟಾಚಾರ ಆರೋಪ ಇನ್ನು ರಾಜಸ್ಥಾನದ ಮಾಜಿ ಸಿಎಂ ಬಿಜೆಪಿ ನಾಯಕಿ ವಸುಂಧರಾ ರಾಜೆ ಮುಖ್ಯಮಂತ್ರಿ ಆಗಿದ್ದ ವೇಳೆ ವ್ಯಾಪಕ ಭ್ರಷ್ಟಾಚಾರ ನಡೆದಿದೆ … Continue reading ಎಚ್ಚರಿಕೆ ಹೊರತಾಗಿಯೂ ತಮ್ಮದೇ ಸರ್ಕಾರದ ವಿರುದ್ಧ ಉಪವಾಸ ಕುಳಿತ ಸಚಿನ್​ ಪೈಲಟ್​; ಶಿಸ್ತು ಕ್ರಮ ಸಾಧ್ಯತೆ