‘ಮನುಕುಲದ ಹಿತಾಸಕ್ತಿಯೇ ಭಾರತದ ಆದ್ಯತೆ..ಕರೊನಾ ವಿರುದ್ಧ ಹೋರಾಟದಲ್ಲಿ ಎಲ್ಲರಿಗೂ ಸಹಾಯ ಮಾಡುತ್ತೇವೆ’

ನವದೆಹಲಿ: ಕೋವಿಡ್​-19 ವಿರುದ್ಧದ ಹೋರಾಟದಲ್ಲಿ ಭಾರತ ಸಕ್ರಿಯವಾಗಿದ್ದು, ಲಸಿಕೆ ಉತ್ಪಾದನೆಯಲ್ಲಿ ವಿಶ್ವದ ಅತಿದೊಡ್ಡ ದೇಶಗಳ ಸಾಲಿನಲ್ಲಿ ನಿಂತಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದರು. ಇಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಇಡೀ ಜಗತ್ತಿಗೆ ಪೂರೈಕೆ ಮಾಡುವಷ್ಟು ಕೊವಿಡ್​-19 ಲಸಿಕೆ ಉತ್ಪಾದನೆ ಮಾಡುವ ಸಾಮರ್ಥ್ಯ ಭಾರತಕ್ಕೆ ಇದೆ. ಇಡೀ ಮನುಕುಲವನ್ನು ಕರೊನಾದಿಂದ ಕಾಪಾಡುವ ನಿಟ್ಟಿನಲ್ಲಿ ನಮ್ಮ ದೇಶ ಹೋರಾಟ ನಡೆಸುತ್ತಿದೆ ಎಂದು ಮೋದಿ ಹೇಳಿದರು. ಇದನ್ನೂ ಓದಿ: ನಟ ಶರಣ್​ ಆಸ್ಪತ್ರೆಗೆ ದಾಖಲು, ಅಣ್ಣನ ಆರೋಗ್ಯದ ಬಗ್ಗೆ … Continue reading ‘ಮನುಕುಲದ ಹಿತಾಸಕ್ತಿಯೇ ಭಾರತದ ಆದ್ಯತೆ..ಕರೊನಾ ವಿರುದ್ಧ ಹೋರಾಟದಲ್ಲಿ ಎಲ್ಲರಿಗೂ ಸಹಾಯ ಮಾಡುತ್ತೇವೆ’