‘ಮನುಕುಲದ ಹಿತಾಸಕ್ತಿಯೇ ಭಾರತದ ಆದ್ಯತೆ..ಕರೊನಾ ವಿರುದ್ಧ ಹೋರಾಟದಲ್ಲಿ ಎಲ್ಲರಿಗೂ ಸಹಾಯ ಮಾಡುತ್ತೇವೆ’
ನವದೆಹಲಿ: ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಭಾರತ ಸಕ್ರಿಯವಾಗಿದ್ದು, ಲಸಿಕೆ ಉತ್ಪಾದನೆಯಲ್ಲಿ ವಿಶ್ವದ ಅತಿದೊಡ್ಡ ದೇಶಗಳ ಸಾಲಿನಲ್ಲಿ ನಿಂತಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದರು. ಇಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಇಡೀ ಜಗತ್ತಿಗೆ ಪೂರೈಕೆ ಮಾಡುವಷ್ಟು ಕೊವಿಡ್-19 ಲಸಿಕೆ ಉತ್ಪಾದನೆ ಮಾಡುವ ಸಾಮರ್ಥ್ಯ ಭಾರತಕ್ಕೆ ಇದೆ. ಇಡೀ ಮನುಕುಲವನ್ನು ಕರೊನಾದಿಂದ ಕಾಪಾಡುವ ನಿಟ್ಟಿನಲ್ಲಿ ನಮ್ಮ ದೇಶ ಹೋರಾಟ ನಡೆಸುತ್ತಿದೆ ಎಂದು ಮೋದಿ ಹೇಳಿದರು. ಇದನ್ನೂ ಓದಿ: ನಟ ಶರಣ್ ಆಸ್ಪತ್ರೆಗೆ ದಾಖಲು, ಅಣ್ಣನ ಆರೋಗ್ಯದ ಬಗ್ಗೆ … Continue reading ‘ಮನುಕುಲದ ಹಿತಾಸಕ್ತಿಯೇ ಭಾರತದ ಆದ್ಯತೆ..ಕರೊನಾ ವಿರುದ್ಧ ಹೋರಾಟದಲ್ಲಿ ಎಲ್ಲರಿಗೂ ಸಹಾಯ ಮಾಡುತ್ತೇವೆ’
Copy and paste this URL into your WordPress site to embed
Copy and paste this code into your site to embed