ಬೆಂಗಳೂರಿನ ಸಾದಿಕ್​ ನಗರದಲ್ಲಿ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ- ಎಚ್ಚರಿಕೆ ನೀಡಿದ್ರು ಸಚಿವ ಶ್ರೀರಾಮುಲು

ಬೆಂಗಳೂರು: ದೇಶದ ಗಮನ ರಾಷ್ಟ್ರ ರಾಜಧಾನಿ ನವದೆಹಲಿಯ ನಿಜಾಮುದ್ದೀನ್​ ಪ್ರದೇಶದಲ್ಲಿನ ತಬ್ಲಿಘಿ ಜಮಾತ್​ ಮೇಲೆ ಕೇಂದ್ರೀಕೃತವಾಗಿದ್ದರೆ, ಅದರ ಸೈಡ್​ ಎಫೆಕ್ಟೋ ಎಂಬಂತೆ ರಾಜ್ಯ ರಾಜಧಾನಿ ಬೆಂಗಳೂರಿನ ಸಾದಿಕ್ ನಗರದಲ್ಲಿ ಆಶಾ ಕಾರ್ಯಕರ್ತೆಯೊಬ್ಬರ ಮೇಲೆ ಹಲ್ಲೆ ನಡೆದಿದೆ. ಇದರ ಬೆನ್ನಿಗೇ ಆರೋಗ್ಯ ಸಚಿವ ಬಿ.ಶ್ರೀರಾಮುಲು ಆಶಾ ಕಾರ್ಯಕರ್ತೆ ಕೃಷ್ಣವೇಣಿಯ ವಿಡಿಯೋ ಟ್ವಿಟರ್​ಗೆ ಅಪ್ಲೋಡ್ ಮಾಡಿ ಹಲ್ಲೆಕೋರರಿಗೆ ಕಡಕ್ ಎಚ್ಚರಿಕೆ ರವಾನಿಸಿದ್ದಾರೆ. ಇಲ್ಲಿ ಜಾತಿ, ಮತ, ಧರ್ಮ ಮುಖ್ಯವಲ್ಲ. ನಿಮ್ಮ ವೈಯಕ್ತಿಕ ಹಿತಾಸಕ್ತಿ ಮುಖ್ಯವಲ್ಲ. ಕೋಟ್ಯಂತರ ಕನ್ನಡಿಗರ, ಭಾರತೀಯರ ಆರೋಗ್ಯ … Continue reading ಬೆಂಗಳೂರಿನ ಸಾದಿಕ್​ ನಗರದಲ್ಲಿ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ- ಎಚ್ಚರಿಕೆ ನೀಡಿದ್ರು ಸಚಿವ ಶ್ರೀರಾಮುಲು