ದೇಶದಲ್ಲಿ ನಾಯಿಗಳಿಗಿಂತಲೂ ಹೆಚ್ಚಾಗಿ ಜಾರಿ ನಿರ್ದೇಶನಾಲಯ…: ಸಿಎಂ ಅಶೋಕ್ ಗೆಹ್ಲೋಟ್

ರಾಜಸ್ಥಾನ: ಇಂದು ರಾಜ್ಯದ ಕಾಂಗ್ರೆಸ್​ ನಾಯಕರ ಮೇಲೆ ತನಿಖಾ ಸಂಸ್ಥೆಯಾದ ಜಾರಿ ನಿರ್ದೇಶನಾಲಯವು ನಡೆಸಿದ ದಾಳಿ ವಿರುದ್ಧ ರಾಜಸ್ಥಾನ ಸಿಎಂ ಅಶೋಕ್​ ಗೆಹ್ಲೋಟ್​ ನೇರ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಓದಿನಷ್ಟೇ ಕ್ರೀಡೆಗೂ ಪ್ರಾಮುಖ್ಯತೆ ಇರಲಿ: ರೈತ ಸಂಘದ ವರಿಷ್ಠೆ ಸುನೀತಾ ಪುಟ್ಟಣ್ಣಯ್ಯ ಕಿವಿಮಾತು ಜಾರಿ ನಿರ್ದೇಶನಾಲಯವು ರಾಜಸ್ಥಾನದ ಕೆಲವು ಕಾಂಗ್ರೆಸ್ ನಾಯಕರ ಮನೆಗಳ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ ಮಾತನಾಡಿದ ಅಶೋಕ್ ಗೆಹ್ಲೋಟ್, ಜಾರಿ ನಿರ್ದೇಶನಾಲಯವು ದಾರಿತಪ್ಪಿ ಅಲೆದಾಡುತ್ತಿದೆ ಎಂದರು. ಜೈಪುರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ, “ದೇಶದಲ್ಲಿ … Continue reading ದೇಶದಲ್ಲಿ ನಾಯಿಗಳಿಗಿಂತಲೂ ಹೆಚ್ಚಾಗಿ ಜಾರಿ ನಿರ್ದೇಶನಾಲಯ…: ಸಿಎಂ ಅಶೋಕ್ ಗೆಹ್ಲೋಟ್