ಅಶ್ವಥ್ ನಾರಾಯಣ್ ವಿರುದ್ಧ FIR ದಾಖಲು! “ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ” ಎಂದ ಮಾಜಿ ಸಚಿವ…

ಬೆಂಗಳೂರು: ಚುನಾವಣಾ ಪ್ರಚಾರದ ಸಂದರ್ಭದಲ್ಲಿ ‘ಉರಿಗೌಡ ಹಾಗೂ ನಂಜೇಗೌಡರು ಟಿಪ್ಪುವನ್ನು ಹೊಡೆದು ಹಾಕಿದ ರೀತಿಯಲ್ಲಿ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು’ ಎಂದು ಕರೆ ನೀಡಿದ್ದರುಎನ್ನುವಂತಹ ಹೇಳಿಕೆಯನ್ನು ಅಶ್ವಥ್ ನಾರಾಯಣ ನೀಡಿದ್ದರು. ಇದೀಗ ಅವರ ಮೇಲೆ ಎಫ್ಐಆರ್ ದಾಖಲಾಗಿದ್ದು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಅಶ್ವತ್ಥ್ ನಾರಾಯಣ್ “ನಾಲ್ಕು ತಿಂಗಳ ಹಿಂದನೇ ಈ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದೇನೆ. ಟಿಪ್ಪು ಸುಲ್ತಾನ್ ಮೇಲಿನ ಸಿದ್ದು ಪ್ರೇಮದ ಬಗ್ಗೆ ಹೇಳಿ, ಕಾಂಗ್ರೆಸ್ ಸೋಲಿಸಬೇಕು ಎಂಬ ಅರ್ಥದಲ್ಲಿ … Continue reading ಅಶ್ವಥ್ ನಾರಾಯಣ್ ವಿರುದ್ಧ FIR ದಾಖಲು! “ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ” ಎಂದ ಮಾಜಿ ಸಚಿವ…