ವರುಣಾದಲ್ಲಿ ಕಾಂಗ್ರೆಸ್​ನ ಹತಾಶ ಕೃತ್ಯಗಳಿಗೆ ಬಿಜೆಪಿ ಬಗ್ಗಲ್ಲ: ಅಶ್ವತ್ಥನಾರಾಯಣ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಈ ಮಧ್ಯೆ ರಾಜಕೀಯ ನಾಯಕರು ಪರಸ್ಪರ ಕೆಸರೆರಚಾಟದಲ್ಲಿ ತೊಡಗಿದ್ದಾರೆ. ಇನ್ನು ರಾಜ್ಯದ ಹೈ ವೋಲ್ಟೇಜ್ ವಿಧಾನಸಭಾ ಕ್ಷೇತ್ರಗಳಲ್ಲಿ ಒಂದಾಗಿರುವ ವರುಣಾದಲ್ಲಿ ಗುರುವಾರ ಬಿಜೆಪಿ ಹಾಗೂ ಕಾಂಗ್ರೆಸ್​ ನಾಯಕರ ನಡುವಿನ ಹೊಡೆದಾಟದ ಕುರಿತು ಪ್ರತಿಕ್ರಿಯಿಸಿದ ಸಚಿವ ಅಶ್ವತ್ಥನಾರಾಯಣ ಸಿಡಿಮಿಡಿಗೊಂಡಿದ್ದಾರೆ. ನಾವು ಯಾವುದಕ್ಕೂ ಬಗ್ಗುವುದಿಲ್ಲ ವರುಣಾ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ದೌರ್ಜನ್ಯ ಖಂಡನೀಯ. ಕಾಂಗ್ರೆಸ್ ನ ಹತಾಶ ಕೃತ್ಯಗಳಿಗೆ ಪಕ್ಷ ಹೆದರುವುದಿಲ್ಲ, ಬಗ್ಗುವುದಿಲ್ಲ. ವ್ಯವಸ್ಥಿತ ಷಡ್ಯಂತ್ರ ಹೂಡಿ ಕಲ್ಲು … Continue reading ವರುಣಾದಲ್ಲಿ ಕಾಂಗ್ರೆಸ್​ನ ಹತಾಶ ಕೃತ್ಯಗಳಿಗೆ ಬಿಜೆಪಿ ಬಗ್ಗಲ್ಲ: ಅಶ್ವತ್ಥನಾರಾಯಣ