ವರುಣಾದಲ್ಲಿ ಕಾಂಗ್ರೆಸ್ನ ಹತಾಶ ಕೃತ್ಯಗಳಿಗೆ ಬಿಜೆಪಿ ಬಗ್ಗಲ್ಲ: ಅಶ್ವತ್ಥನಾರಾಯಣ
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಈ ಮಧ್ಯೆ ರಾಜಕೀಯ ನಾಯಕರು ಪರಸ್ಪರ ಕೆಸರೆರಚಾಟದಲ್ಲಿ ತೊಡಗಿದ್ದಾರೆ. ಇನ್ನು ರಾಜ್ಯದ ಹೈ ವೋಲ್ಟೇಜ್ ವಿಧಾನಸಭಾ ಕ್ಷೇತ್ರಗಳಲ್ಲಿ ಒಂದಾಗಿರುವ ವರುಣಾದಲ್ಲಿ ಗುರುವಾರ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವಿನ ಹೊಡೆದಾಟದ ಕುರಿತು ಪ್ರತಿಕ್ರಿಯಿಸಿದ ಸಚಿವ ಅಶ್ವತ್ಥನಾರಾಯಣ ಸಿಡಿಮಿಡಿಗೊಂಡಿದ್ದಾರೆ. ನಾವು ಯಾವುದಕ್ಕೂ ಬಗ್ಗುವುದಿಲ್ಲ ವರುಣಾ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ದೌರ್ಜನ್ಯ ಖಂಡನೀಯ. ಕಾಂಗ್ರೆಸ್ ನ ಹತಾಶ ಕೃತ್ಯಗಳಿಗೆ ಪಕ್ಷ ಹೆದರುವುದಿಲ್ಲ, ಬಗ್ಗುವುದಿಲ್ಲ. ವ್ಯವಸ್ಥಿತ ಷಡ್ಯಂತ್ರ ಹೂಡಿ ಕಲ್ಲು … Continue reading ವರುಣಾದಲ್ಲಿ ಕಾಂಗ್ರೆಸ್ನ ಹತಾಶ ಕೃತ್ಯಗಳಿಗೆ ಬಿಜೆಪಿ ಬಗ್ಗಲ್ಲ: ಅಶ್ವತ್ಥನಾರಾಯಣ
Copy and paste this URL into your WordPress site to embed
Copy and paste this code into your site to embed