ಇಲ್ಲಿ ಎಎಸ್​ಐ, ಅಲ್ಲಿ ಕೆಎಸ್​ಆರ್​ಟಿಸಿ ಬಸ್​ ಕಂಡಕ್ಟರ್ ಸಾವು! ಕರ್ತವ್ಯನಿರತ ಸ್ಥಳದಲ್ಲಿ ಆಗಿದ್ದೇನು?

ಬೆಂಗಳೂರು: ಓವರ್ ಸ್ಪೀಡ್ ವಾಹನಗಳಿಗೆ ಫೈನ್ ಹಾಕುತ್ತಾ ನಿಂತಿದ್ದ ಕರ್ತವ್ಯನಿರತ ಎಎಸ್ಐ ಹೃದಯಾಘಾತಕ್ಕೆ ಬಲಿಯಾದ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ಸೋಮವಾರ ಸಂಭವಿಸಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಂಚಾರಿ ಠಾಣೆಯ ಎಎಸ್​ಐ ಹಿರಿಯಣ್ಣ ಮೃತರು. ಇಂದು ಮಧ್ಯಾಹ್ನ 1.30ರ ವೇಳೆಯಲ್ಲಿ ಕೆಲಸ ಮಾಡುತ್ತಿರುವಾಗಲೇ ಎಎಸ್​ಐ ಕುಸಿದು ಬಿದ್ದರು. ಕೂಡಲೇ ಅವರನ್ನು ಹೆಬ್ಬಾಳದ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಿಸಲಿಲ್ಲ. ಇದನ್ನೂ ಓದಿರಿ ಕರ್ತವ್ಯನಿರತ ಕೆಎಸ್ಆರ್​ಟಿಸಿ ಬಸ್​ ಕಂಡಕ್ಟರ್​ಗೆ ಹೃದಯಾಘಾತ, ಸಾವು ಇಂತಹದ್ದೇ ದುರ್ಘಟನೆ … Continue reading ಇಲ್ಲಿ ಎಎಸ್​ಐ, ಅಲ್ಲಿ ಕೆಎಸ್​ಆರ್​ಟಿಸಿ ಬಸ್​ ಕಂಡಕ್ಟರ್ ಸಾವು! ಕರ್ತವ್ಯನಿರತ ಸ್ಥಳದಲ್ಲಿ ಆಗಿದ್ದೇನು?