ಕಂತುಗಳಲ್ಲಿ ಭದ್ರತಾ ಠೇವಣಿ ಪಾವತಿಸಲು ಆಫರ್..! ಚುನಾವಣಾಧಿಕಾರಿ ಹೇಳಿದ್ದೇನು?

ತೇಜ್‌ಪುರ: ಮುಂಬರುವ ಲೋಕಸಭೆ ಚುನಾವಣೆಗೆ ಅಸ್ಸಾಂನ ತೇಜ್‌ಪುರದಿಂದ ನಾಮಪತ್ರ ಸಲ್ಲಿಸಲು ಬಂದಿದ್ದ ಅಭ್ಯರ್ಥಿಯೊಬ್ಬರು ಅಪರೂಪದ ಮನವಿ ಮಾಡಿದ್ದು, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಇತರರನ್ನು ಅಚ್ಚರಿಗೆ ದೂಡಿದೆ. ಇದನ್ನೂ ಓದಿ: ನಾನಕಮಟ್ಟಾ ಗುರುದ್ವಾರದ ಬಾಬಾ ತಾರ್ಸೆಮ್ ಸಿಂಗ್ ಮೇಲೆ ಫೈರಿಂಗ್​: ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಕೃತ್ಯ ರಂಗಪಾರದ ನಿವಾಸಿ ಮಹೇಂದ್ರ ಒರಾಂಗ್ ಬುಧವಾರ ನಾಮಪತ್ರ ಸಲ್ಲಿಸಲು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ್ದರು. ತನ್ನ ಬಳಿ ಭದ್ರತಾ ಠೇವಣಿಗೆ ಹಣವಿಲ್ಲದ ಕಾರಣ ಕಂತಿನ ರೂಪದಲ್ಲಿ ಪಾವತಿಸಲು ಅನುಮತಿ ನೀಡಬೇಕು ಎಂದು ಮನವಿ ಮಾಡಿಕೊಂಡರು. … Continue reading ಕಂತುಗಳಲ್ಲಿ ಭದ್ರತಾ ಠೇವಣಿ ಪಾವತಿಸಲು ಆಫರ್..! ಚುನಾವಣಾಧಿಕಾರಿ ಹೇಳಿದ್ದೇನು?