ಕೋವಿಡ್ 19 ನೆಪದಲ್ಲಿ ಮುಸ್ಲಿಮರ ವಿರುದ್ಧ ಪಿತೂರಿ ನಡೆಸಲಾಗುತ್ತಿದೆ ಎಂದ ಅಸ್ಸಾಂ ಶಾಸಕ ಅಮಿನುಲ್ ಇಸ್ಲಾಂ ಬಂಧನ
ಗುವಾಹಟಿ: ಕೋವಿಡ್ 19 ನೆಪದಲ್ಲಿ ಮುಸ್ಲಿಮರನ್ನು ಬಲಿಪಶು ಮಾಡಲು ಕೇಂದ್ರ ಸರ್ಕಾರ ಪಿತೂರಿ ನಡೆಸುತ್ತಿದೆ ಎಂದು ಹೇಳಿ, ಸಾಮಾಜಿಕ ಸಾಮರಸ್ಯ ಕದಡಲು ಯತ್ನಿಸಿದ ಆರೋಪದಲ್ಲಿ ಅಸ್ಸಾಂನ ನಾಗಾಂವ್ ಜಿಲ್ಲೆಯ ಡಿಂಗ್ ಕ್ಷೇತ್ರದ ಶಾಸಕ ಅಮಿನುಲ್ ಇಸ್ಲಾಂ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಡಿಯುಎಫ್) ಮುಖಂಡ ಅಮಿನುಲ್ ಇಸ್ಲಾಂ ತಮ್ಮ ಸಹಚರರೊಂದಿಗೆ ಮಾತನಾಡುತ್ತಾ, ಕರೊನಾ ಕ್ವಾರಂಟೈನ್ ವ್ಯವಸ್ಥೆ ಅಕ್ರಮ ನಿವಾಸಿಗಳನ್ನು ಬಂಧನದಲ್ಲಿಡುವ ವ್ಯವಸ್ಥೆಗಿಂತ ಕಡೆಯಾಗಿದೆ. ಈ ಕೇಂದ್ರಗಳು ಅತ್ಯಂತ ಕೊಳಕಾಗಿವೆ. ಕಳೆದ ತಿಂಗಳು … Continue reading ಕೋವಿಡ್ 19 ನೆಪದಲ್ಲಿ ಮುಸ್ಲಿಮರ ವಿರುದ್ಧ ಪಿತೂರಿ ನಡೆಸಲಾಗುತ್ತಿದೆ ಎಂದ ಅಸ್ಸಾಂ ಶಾಸಕ ಅಮಿನುಲ್ ಇಸ್ಲಾಂ ಬಂಧನ
Copy and paste this URL into your WordPress site to embed
Copy and paste this code into your site to embed